ಅಸಾರಾಂ ಬಾಪು 
ದೇಶ

ಅಸಾರಾಂ ಪ್ರಕರಣ: ಸಿಬಿಐ ತನಿಖೆಗೊಪ್ಪಿಸುವಂತೆ ಮೃತ ವ್ಯಕ್ತಿ ತಂದೆ ಆಗ್ರಹ

ವಿವಾದಾತ್ಮಕ ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಪ್ರಕರಣವನ್ನು ಸಿಬಿಐ ತನಿಖೆಗೊಪ್ಪಿಸುವಂತೆ ಮೃತ ವ್ಯಕ್ತಿ ಅಖಿಲ್ ಗುಪ್ತಾ ಅವರ ತಂದೆ ನರೇಶ್ ಗುಪ್ತಾ ಅವರು ಸೋಮವಾರ ಆಗ್ರಹಿಸಿದ್ದಾರೆ...

ಮುಜಾಫರ್ ನಗರ: ವಿವಾದಾತ್ಮಕ ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಪ್ರಕರಣವನ್ನು ಸಿಬಿಐ ತನಿಖೆಗೊಪ್ಪಿಸುವಂತೆ ಮೃತ ವ್ಯಕ್ತಿ ಅಖಿಲ್ ಗುಪ್ತಾ ಅವರ ತಂದೆ ನರೇಶ್ ಗುಪ್ತಾ ಅವರು ಸೋಮವಾರ ಆಗ್ರಹಿಸಿದ್ದಾರೆ.

ಅಸಾರಾಂ ಬಾಪು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಾಕ್ಷಿ ಎಂದು ಪರಿಗಣಿಸಲಾಗಿದ್ದ ಅಸಾರಾಂ ಆಶ್ರಮದ ಆಪ್ತ ವ್ಯಕ್ತಿ ಹಾಗೂ ಅಡುಗೆ ಕೆಲಸದಾತ ಅಖಿಲ್ ಗುಪ್ತಾ ಅವರನ್ನು ಜ.12 ರಂದು ಅನುಮಾನಾಸ್ಪದ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಪ್ರಕರಣ ಕುರಿತಂತೆ ಮಾತನಾಡಿರುವ ಮೃತ ಅಖಿಲ್ ಗುಪ್ತಾ ಅವರ ತಂದೆ ನರೇಶ್ ಗುಪ್ತಾ ಅವರು, ಮಗನ ಸಾವಿಗೆ ಸಂಬಂಧಿಸಿದ ಆರೋಪಿಗಳನ್ನು ಹಿಡಿದು ಶಿಕ್ಷಿಸುವಂತೆ ಹಲವು ಬಾರಿ ಸ್ಥಳೀಯ ಪೊಲೀಸರಿಗೆ ಮನವಿ ಮಾಡಿಕೊಂಡಿದ್ದರೂ,  ಪೊಲೀಸರು ಆರೋಪಿಗಳನ್ನು ಹಿಡಿಯಲು ವಿಫಲರಾಗಿದ್ದಾರೆ. ಹೀಗಾಗಿ ಪ್ರಕರಣವನ್ನು ಸಿಬಿಐ ತನಿಖೆಗೊಪ್ಪಿಸುವಂತೆ ಗುಜರಾತ್ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಹಾರಾಷ್ಟ್ರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ: DCM ಆಗಿ ಅಜಿತ್‌ ಪವಾರ್‌ ಪತ್ನಿ ಸುನೇತ್ರಾ ಆಯ್ಕೆ, ಇಂದು ಸಂಜೆ 5ಕ್ಕೆ ಪ್ರಮಾಣವಚನ ಸ್ವೀಕಾರ?

ರಾಜ್ಯಪಾಲರ ಭಾಷಣ ವಸಾಹತುಶಾಹಿ ಹ್ಯಾಂಗೊವರ್: ಮುಂದುವರೆಸುವ ಔಚಿತ್ಯದ ಬಗ್ಗೆ ಗಂಭೀರ ಚರ್ಚೆಯಾಗಲಿ; ಸುರೇಶ್‌ಕುಮಾರ್‌

ಫೆಬ್ರವರಿ 1 ಕೇಂದ್ರ ಬಜೆಟ್: ಭಾನುವಾರದಂದೇ ಆಯವ್ಯಯ ಮಂಡಿಸುತ್ತಿರುವುದೇಕೆ; ಬ್ರಿಟೀಷ್ ಯುಗದ ಸಂಪ್ರದಾಯ ಮುರಿದದ್ದು ಯಾರು?

ಕರ್ನಾಟಕದ ತೆರಿಗೆ ಪಾಲು ಕನಿಷ್ಟ ಶೇ.4.7 ಮರು ನಿಗದಿಯಾಗಲಿ: ನ್ಯಾಯಕ್ಕಾಗಿ ಕನ್ನಡಿಗರ ಹೋರಾಟ ಹೆಸರಲ್ಲಿ ಸಿಎಂ ಸಿದ್ದರಾಮಯ್ಯ ಅಭಿಯಾನ

ಜ.28ರಿಂದಲೂ ವಿಚಾರಣೆ ನಡೆಸುತ್ತಿದ್ದರು, ರಾಯ್ ಸಾವಿಗೆ IT ಕಿರುಕುಳವೇ ಕಾರಣ: ಸಹೋದರ ಸಿಜೆ.ಬಾಬು ಗಂಭೀರ ಆರೋಪ

SCROLL FOR NEXT