ಉದ್ಧವ್ ಠಾಕ್ರೆ 
ದೇಶ

ಬಿಜೆಪಿ 'ಅಚ್ಛೆ ದಿನ್‌' ಭರವಸೆ ನೀಡಿ, ಈಗ ಮೋಸ ಮಾಡುವಂತಿಲ್ಲ: ಶಿವಸೇನಾ

ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಅವರು ಮಿತ್ರ ಪಕ್ಷ ಬಿಜೆಪಿ ವಿರುದ್ಧವೇ ವಾಗ್ದಾಳಿ ನಡೆಸಿದ್ದು, ಅಧಿಕಾರಕ್ಕೆ ಬರುವ ಮುನ್ನ...

ಮುಂಬೈ: ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಅವರು ಮಿತ್ರ ಪಕ್ಷ ಬಿಜೆಪಿ ವಿರುದ್ಧವೇ ವಾಗ್ದಾಳಿ ನಡೆಸಿದ್ದು, ಅಧಿಕಾರಕ್ಕೆ ಬರುವ ಮುನ್ನ 'ಅಚ್ಛೆ ದಿನ್(ಒಳ್ಳೆಯ ದಿನಗಳು) ಭರವಸೆ ನೀಡಿದ್ದ ಮೋದಿ ಸರ್ಕಾರ ಈಗ ಜನತೆಗೆ ಮೋಸ ಮಾಡಬಾರದು ಎಂದು ಹೇಳಿದ್ದಾರೆ.

'ಹಿಂದಿನ ಸರ್ಕಾರದ ಅವ್ಯವಸ್ಥೆಯನ್ನು ಸರಿ ಮಾಡಲು 50 ವರ್ಷ ಸಾಕಾಗುವುದಿಲ್ಲ. ಆದರೆ ಐದು ವರ್ಷದಲ್ಲಿ ಜನರ ಸಾಕಷ್ಟು ಆಕಾಂಕ್ಷೆಗಳನ್ನು ಈಡೇರಿಸಬಹುದು. ನೀವು(ಬಿಜೆಪಿ) ಜನತೆಗೆ 'ಅಚ್ಛೆ ದಿನ್‌'ದ ಆಶ್ವಾಸನೆ ನೀಡಿದ್ದೀರಿ. ಈಗ ನೀವು ಅವರಿಗೆ ಮೋಸ ಮಾಡಲು ಸಾಧ್ಯವಿಲ್ಲ ಎಂದು ಶಿವಸೇನಾ ಮುಖವಾಣಿ ಸಾಮ್ನಾಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಠಾಕ್ರೆ, ಕೇಂದ್ರ ಮತ್ತು ರಾಜ್ಯದಲ್ಲಿ ಸರ್ಕಾರ ಬದಲಾಗಿದ್ದರೂ, ಅಂತಹ ಹೇಳಿಕೊಳ್ಳುವಂತಹ ಬದಲಾವಣೆಯಾಗಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT