ಜಿತೇಂದ್ರ ಸಿಂಗ್ ತೋಮರ್ (ಪಿಟಿಐ ಸಂಗ್ರಹ ಚಿತ್ರ) 
ದೇಶ

ನಕಲಿ ಪದವಿ ಪ್ರಕರಣ: ದೆಹಲಿ ಮಾಜಿ ಸಚಿವ ತೋಮರ್‌ಗೆ ಜಾಮೀನು

ನಕಲಿ ಪದವಿ ಪ್ರಮಾಣ ಪತ್ರ ಪಡೆದ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರಿಗೆ...

ನವದೆಹಲಿ: ನಕಲಿ ಪದವಿ ಪ್ರಮಾಣ ಪತ್ರ ಪಡೆದ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರಿಗೆ ಗುರುವಾರ ದೆಹಲಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ತೋಮರ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಅಡಿಷನಲ್ ಸೆಶನ್ಸ್ ಜಡ್ಜ್ ವಿಮಲ್ ಕುಮಾರ್ ಯಾದವ್ ಅವರು, ವೈಯಕ್ತಿಕವಾಗಿ 50 ಸಾವಿರ ರುಪಾಯಿ ಬಾಂಡ್ ಮತ್ತು ಅಷ್ಟೇ ಮೊತ್ತದ ಶ್ಯೂರಿಟಿ ಮೇಲೆ ಜಾಮೀನು ನೀಡಿದ್ದಾರೆ.

ನ್ಯಾಯಾಲಯದ ಪೂರ್ವಾನುಮತಿ ಇಲ್ಲದೆ ವಿದೇಶಕ್ಕೆ ತೆರಳದಂತೆ ಹಾಗೂ ತನಿಖೆಗೆ ಸಹಕಾರ ನೀಡಬೇಕು ಎಂದು ದೆಹಲಿ ಮಾಜಿ ಸಚಿವರಿಗೆ ಕೋರ್ಟ್ ಸೂಚಿಸಿದೆ.

ನಕಲು, ವಂಚನೆ ಮತ್ತು ಅಪರಾಧ ಪಿತೂರಿ ಆರೋಪಗಳನ್ನು ಹೇರಿ ತೋಮರ್ ಅವರನ್ನು ದೆಹಲಿ ಪೊಲೀಸರು ಜೂನ್ ೯ ರಂದು ಬಂಧಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT