ರಾಜನಾಥ್ ಸಿಂಗ್ 
ದೇಶ

ಪತ್ರಕರ್ತರಿಗೆ 'ಗೃಹ' ನಿರ್ಬಂಧ

ಮಾಧ್ಯಮಗಳಿಗೆ ಮಾಹಿತಿ ನೀಡುವುದನ್ನು ನಿರ್ಬಂಧಿಸಿ ಹೊಸ ಮಾರ್ಗಸೂಚಿ ಹೊರಡಿಸಿರುವ ಕೇಂದ್ರ ಗೃಹ ಸಚಿವಾಲಯ, ಪತ್ರಕರ್ತರು ಅಧಿಕೃತ ವಕ್ತಾರರನ್ನು...

ನವದೆಹಲಿ: ಮಾಧ್ಯಮಗಳಿಗೆ ಮಾಹಿತಿ ನೀಡುವುದನ್ನು ನಿರ್ಬಂಧಿಸಿ ಹೊಸ ಮಾರ್ಗಸೂಚಿ ಹೊರಡಿಸಿರುವ ಕೇಂದ್ರ ಗೃಹ ಸಚಿವಾಲಯ, ಪತ್ರಕರ್ತರು ಅಧಿಕೃತ ವಕ್ತಾರರನ್ನು ಹೊರತುಪಡಿಸಿ ಇತರ ಯಾವುದೇ ಅಧಿಕಾರಿಗಳಿಂದ ಮಾಹಿತಿ ಪಡೆಯದಂತೆ ಕಟ್ಟಪ್ಪಣೆ ಹೊರಡಿಸಿದೆ.  

ಮಾಧ್ಯಮಗಳಿಗೆ ಮಾಹಿತಿ ಮತ್ತು ಪ್ರಚಾರ ಸಾಮಗ್ರಿ ನೀಡಲು ಹೆಚ್ಚುವರಿ ಮಹಾ ನಿರ್ದೇಶಕರಿಗೆ(ಮಾಧ್ಯಮ) ಮಾತ್ರ ಅಧಿಕಾರ ನೀಡಲಾಗಿದ್ದು, ಪತ್ರಕರ್ತರ ಯಾವುದೇ ರೀತಿಯ ಸಂದೇಹಗಳಿಗೂ ಅವರೇ ಸ್ಪಷ್ಟನೆ ನೀಡಲಿದ್ದಾರೆ. ಅಗತ್ಯವಿದಲ್ಲಿ ಗೃಹ ಕಾರ್ಯದರ್ಶಿಗಳ ಅನುಮತಿಯೊಂದಿಗೆ ಎಡಿಜಿಯವರು ಮಾಧ್ಯಮಗಳಿಗೆ  ಮಾಹಿತಿ ಕೊಡಲಿದ್ದಾರೆ ಎಂದು  ಸಚಿವಾಲಯದ ಜಂಟಿ ಕಾರ್ಯದರ್ಶಿ ಸತ್ಪಾಲ್ ಚೌಹಾಣ್ ಹೊರಡಿಸಿರುವ ಹೊಸ ಆದೇಶ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT