ಗುರುದಾಸ್ ಪುರ ಭಯೋತ್ಪಾದಕ ದಾಳಿ ಸಂದರ್ಭ 
ದೇಶ

ಪಾಕ್‍ನ ಐಎಸ್‍ಐ ಕೊಟ್ಟಿತ್ತು ಉಗ್ರರಿಗೆ 10 ದಿನ ತರಬೇತಿ

ಪಂಜಾಬ್‍ನ ಗುರ್ ದಾಸ್ ಪುರ ಜಿಲ್ಲೆಯ ದಿನಾನಗರದಲ್ಲಿ ದಾಳಿ ನಡೆಸಿದ ಉಗ್ರರು ಪಾಕಿಸ್ತಾನದ ಗುಪ್ತಚರ ಇಲಾಖೆ (ಐಎಸ್‍ಐ)ಯ ತರಬೇತಿಯಲ್ಲಿ ಪಳಗಿ ದ್ದರೆಂಬ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದೆ...

ನವದೆಹಲಿ: ಪಂಜಾಬ್‍ನ ಗುರ್ ದಾಸ್ ಪುರ ಜಿಲ್ಲೆಯ ದಿನಾನಗರದಲ್ಲಿ ದಾಳಿ ನಡೆಸಿದ ಉಗ್ರರು ಪಾಕಿಸ್ತಾನದ ಗುಪ್ತಚರ ಇಲಾಖೆ (ಐಎಸ್‍ಐ)ಯ ತರಬೇತಿಯಲ್ಲಿ ಪಳಗಿ ದ್ದರೆಂಬ ಸ್ಫೋಟಕ  ಮಾಹಿತಿ ಬಹಿರಂಗ ಗೊಂಡಿದೆ.

ಖಾಸಗಿ ಸುದ್ದಿ ವಾಹಿನಿಗೆ ಲಭಿಸಿರುವ ಸುದ್ದಿ ಪ್ರಕಾರ, ಥಾಯ್ಲೆಂಡ್ -ಮ್ಯಾನ್ ಮಾರ್ ಗಡಿಯಲ್ಲಿ 10 ದಿನಗಳ ಕಾಲ 6 ಮಂದಿ ಉಗ್ರರಿಗೆ ಐಎಸ್‍ಐ ತರಬೇತಿ ನೀಡಿತ್ತು. ಇವರಲ್ಲಿ  ದಿನಾನಗರದಲ್ಲಿ ದಾಳಿ ಎಸಗಿ ಪೊಲೀಸರ ಪ್ರತಿ ದಾಳಿಯಲ್ಲಿ ಸಾವಿಗೀಡಾಗಿದ್ದರು. ಇಬ್ಬರು ಪಾಕ್ ನಲ್ಲಿ ಹತರಾಗಿದ್ದರೆ, ಒಬ್ಬನನ್ನು ಬಂಧಿಸಲಾಗಿತ್ತು. ಏತನ್ಮಧ್ಯೆ, ಮುಂಬೈ  ದಾಳಿಗೂ ಗುರುದಾಸ್ಪುರ ದಾಳಿಗೂ ಅನೇಕ ಸಾಮ್ಯತೆಗಳಿವೆ ಎಂದೂ ಹೇಳಲಾಗಿದೆ.

ಪಾಕ್ ಕೈವಾಡ ಇಲ್ಲ

ರಾಜ್ಯಸಭೆಯಲ್ಲಿ ಗುರುವಾರವಷ್ಟೇ ಶತ್ರುಗಳ ದಾಳಿಗೆ ಪ್ರಬಲ ಹಾಗೂ ಪರಿಣಾಮಕಾರಿ ಪ್ರತಿಕ್ರಿಯೆಯನ್ನು ಭಾರತದ ರಕ್ಷಣಾ ಇಲಾಖೆ ನೀಡಲಿದೆ' ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್  ಎಚ್ಚರಿಸಿದ್ದರು. ಆದರೆ ಅವರೆಲ್ಲೂ ಪಾಕ್‍ನ ವಿಚಾರ ಎತ್ತಿಲ್ಲ. ಎರಡೂ ದೇಶಗಳ ನಡುವಿನ ಮಾತುಕತೆ ಹಳಿತಪ್ಪಬಾರದು ಎನ್ನುವ ಕಾರಣಕ್ಕೇ ಈ ರೀತಿಯ ಹೇಳಿಕೆ ನೀಡಲಾಗಿದೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT