ಜಯಲಲಿತಾ 
ದೇಶ

ಆರ್. ಕೆ. ನಗರದಿಂದ ಜಯಲಲಿತಾ ನಾಮಪತ್ರ ಸಲ್ಲಿಕೆ

ಜೂನ್ 27 ರಂದು ನಡೆಯುವ ವಿಧಾನಸಭೆ ಉಪ ಚುನಾವಣೆಗೆ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಆರ್ .ಕೆ ನಗರ ವಿಧಾನ ಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.

ಚೆನ್ನೈ : ಜೂನ್ 27 ರಂದು ನಡೆಯುವ ವಿಧಾನಸಭೆ ಉಪ ಚುನಾವಣೆಗೆ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಆರ್ .ಕೆ ನಗರ ವಿಧಾನ ಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.

ಎರಡು ವಾರಗಳ ಹಿಂದೆ ತಮಿಳುನಾಡು ಮುಖ್ಯಮಂತ್ರಿಯಾಗಿ ಜಯಲಲಿತಾ ಪ್ರಮಾಣವಚನ ಸ್ವೀಕರಿಸಿದ್ದರು, ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದ ಜಯಲಲಿತಾ ಸಿಎಂ ಹುದ್ದೆಯಿಂದ ಕೆಳಗಿಳಿದಿದ್ದರು. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಾರಾಗೃಹ ವಾಸ ಮಾಡಿದ್ದರು.

ನಂತರ ಕರ್ನಾಟಕ ಹೈ ಕೋರ್ಟ್ ಜಯಲಲಿತಾ ನಿರಪರಾಧಿ ಎಂದು ಕ್ಲೀನ್ ಚಿಟ್ ನೀಡಿತ್ತು. ನಂತರ ಜಯಲಲಿತಾ ಮೇ 23 ರಂದು ಮತ್ತೆ ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು, ಇದಾದ ನಂತರ ಶಾಸಕ ಪಿ. ವಟ್ರಿವೇಲ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಆರ್.ಕೆ ನಗರ ವಿಧಾನಸಭಾ ಕ್ಷೇತ್ರವನ್ನು ಜಯಲಲಿತಾಗಾಗಿ ತೆರವುಗೊಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT