ಆಮೀರ್ ಖಾನ್ 
ದೇಶ

ಸಂಕಷ್ಟದಲ್ಲಿ ಆಮೀರ್ ಖಾನ್

ಆಮೀರ್ ಖಾನ್ ಅವರ ಪ್ರಸಿದ್ಧ ಟಿವಿ ಶೋ ಆದ ಸತ್ಯಮೇವ ಜಯತೇಯಲ್ಲಿ ರಾಷ್ಟ್ರ ಲಾಂಛನ ಬಳಸಿದ್ದನ್ನು ಪ್ರಶ್ನಿಸಿ ಅವರ ವಿರುದ್ಧ ಸಾಮಾಜಿಕ ಕಾರ್ಯಕರ್ತರೊಬ್ಬರು ನೊಟೀಸ್ ಕಳುಹಿಸಿದ್ದಾರೆ...

ನವದೆಹಲಿ: ಬಾಲಿವುಡ್ ನ ಮಿ. ಪರ್ಫೆಕ್ಷನಿಸ್ಟ್ ಆಮೀರ್ ಖಾನ್  ಕಾನೂನೂ ಹೋರಾಟ ನಡೆಸಬೇಕಿದೆ.

ಅವರ ಪ್ರಸಿದ್ಧ ಟಿವಿ ಶೋ ಆದ ಸತ್ಯಮೇವ ಜಯತೇಯಲ್ಲಿ ಭಾರತದ ಲಾಂಛನ ಬಳಸಿದ್ದನ್ನು ಪ್ರಶ್ನಿಸಿ ಅವರ ವಿರುದ್ಧ ಮನೋರಂಜನ್ ರಾಯ್ ಎಂಬ ಸಾಮಾಜಿಕ ಕಾರ್ಯಕರ್ತರೊಬ್ಬರು ವಕೀಲರ ಮುಖಾಂತರ ನೊಟೀಸ್ ಕಳುಹಿಸಿದ್ದಾರೆ.

ನೋಟೀಸ್ ನಲ್ಲಿ, ಆಮೀರ್ ಖಾನ್ ತಮ್ಮ ಶೋನಲ್ಲಿ ಕೇಂದ್ರ ಸರ್ಕಾರದ ಅನುಮತಿ ಪಡೆಯದೆ ಹೇಗೆ ರಾಷ್ಟ್ರದ ಲಾಂಛನವನ್ನು ಬಳಸಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಕಾರ್ಯಕ್ರಮದ ನಿರ್ಮಾಪಕರು, ಕೇಂದ್ರ ಸರ್ಕಾರದಿಂದ ಅನುಮತಿ ಪಡೆದಿದ್ದರೆ ಅದನ್ನು ನ್ಯಾಯಾಲಯಕ್ಕೆ ಒದಗಿಸುವಂತೆ, ಇಲ್ಲದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗುವಂತೆಯೂ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT