ಭದ್ರತಾ ಪಡೆ 
ದೇಶ

ಅಕ್ರಮವಾಗಿ ಗಡಿ ನುಸುಳುತ್ತಿದ್ದ 3 ಉಗ್ರರನ್ನು ಹತ್ಯೆಗೈದ ಭದ್ರತಾ ಪಡೆ

ಅಕ್ರಮವಾಗಿ ಭಾರತದ ಗಡಿ ನಸುಳಲು ಯತ್ನಿಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನಾ ಪಡೆ ಹತ್ಯೆಗೈದಿರುವ ಘಟನೆ ಜಮ್ಮು ವಿನ ಕುಪ್ವಾರ ಜಿಲ್ಲೆಯ ಟುಟ್‌ಮಾರ್‌ ಗಲಿ ಪ್ರದೇಶದಲ್ಲಿ ನಡೆದಿದೆ...

ಶ್ರೀನಗರ: ಅಕ್ರಮವಾಗಿ ಭಾರತದ ಗಡಿ ನಸುಳಲು ಯತ್ನಿಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನಾ ಪಡೆ ಹತ್ಯೆಗೈದಿರುವ ಘಟನೆ ಜಮ್ಮು ವಿನ ಕುಪ್ವಾರ ಜಿಲ್ಲೆಯ ಟುಟ್‌ಮಾರ್‌ ಗಲಿ ಪ್ರದೇಶದಲ್ಲಿ ನಡೆದಿದೆ.

ಉಗ್ರರು ಅಕ್ರಮವಾಗಿ ಗಡಿ ನುಸುಳಲು ಯತ್ನಿಸುತ್ತಿದ್ದ ವೇಳೆ ಸೇನಾ ಪಡೆ ದಾಳಿ ನಡೆಸಿ ನುಸುಳುವಿಕೆ ಯತ್ನವನ್ನು ವಿಫ‌ಲಗೊಳಿಸಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಕಳೆದ ಎರಡು ವಾರಗಳಿಂದ ಇದು ಮೂರನೇ ಗಡಿ ನುಸುಳುವಿಕೆ ಯತ್ನವನ್ನು ಭಾರತೀಯ ಸೇನಾ ಪಡೆ ವಿಫಲಗೊಳಿಸಿದೆ. ಮೇ 25 ರಂದು ತಾಂಗ್‌ದಾರ್‌ ವಲಯದಲ್ಲಿ ಗಡಿ ನುಸುಳುತ್ತಿದ್ದ ನಾಲ್ವರು ಉಗ್ರರನ್ನು ಸೇನಾ ಪಡೆ ಹತ್ಯೆಗೈದಿತ್ತು,

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT