ಸುಬ್ರಮಣಿಯನ್ ಸ್ವಾಮಿ 
ದೇಶ

ಅರ್ಜಿ ವಿಚಾರಣೆಗೆ ನಕಾರ

ದ್ವೇಷಪೂರಿತ ಭಾಷಣಕ್ಕೆ ಸಂಬಂಧಿಸಿದ ಜಾಮೀನುರಹಿತ ವಾರಂಟ್ ಅನ್ನು ಪ್ರಶ್ನಿಸಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ...

ನವದೆಹಲಿ: ದ್ವೇಷಪೂರಿತ ಭಾಷಣಕ್ಕೆ ಸಂಬಂಧಿಸಿದ ಜಾಮೀನುರಹಿತ ವಾರಂಟ್ ಅನ್ನು ಪ್ರಶ್ನಿಸಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯಿಂದ ಸುಪ್ರೀಂ
ಕೋರ್ಟ್ ಪೀಠ ಹಿಂದೆ ಸರಿದಿದೆ. ದ್ವೇಷಪೂರಿತ ಭಾಷಣ ಆರೋಪಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗದ್ದಕ್ಕೆ ಅಸ್ಸಾಂನ ವಿಚಾ ರಣಾ ನ್ಯಾಯಾಲಯವು ಸ್ವಾಮಿಗೆ ಜಾಮೀ ನುರಹಿತ ವಾರಂಟ್ ಜಾರಿ ಮಾಡಿತ್ತು. ಇದನ್ನು ಪ್ರಶ್ನಿಸಿ ಅವರು ಸುಪ್ರೀಂ ಮೆಟ್ಟಿ ಲೇರಿದ್ದರು. ಆದರೆ ಅರ್ಜಿ ವಿಚಾರಣೆಗೆ ನಿರಾಕರಿಸಿರುವ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಆರ್.ಕೆ.ಅಗರ್ವಾಲ್ ನೇತೃತ್ವದ ಪೀಠ,ಅರ್ಜಿಯನ್ನು ಮತ್ತೊಂದು ಪೀಠಕ್ಕೆ ವರ್ಗಾಯಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

2nd Test, Day 2: 2ನೇ ದಿನದಾಟ ಅಂತ್ಯ, ವಿಂಡೀಸ್ 140/4, 378 ರನ್ ಹಿನ್ನಡೆ, ಜಡೇಜಾಗೆ 3 ವಿಕೆಟ್

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT