ರೇವಂತ್ ರೆಡ್ಡಿ 
ದೇಶ

ಮತಲಂಚ: ಶಾಸಕ ರೇವಂತ್ ರೆಡ್ಡಿಗೆ 12 ಗಂಟೆ ಜಾಮೀನು

ಮತಕ್ಕಾಗಿ ಲಂಚ ಆಮೀಷ ಹಗರಣ ಸಂಬಂಧ ಬಂಧನಕ್ಕೀಡಾಗಿರುವ ತೆಲುಗು ದೇಶಂ ಪಕ್ಷ(ಟಿಡಿಪಿ) ಶಾಸಕ ಎ. ರೇವಂತ್‌ ರೆಡ್ಡಿ ಅವರಿಗೆ 12 ಗಂಟೆ ಅವಧಿಗೆ ಜಾಮೀನು ಸಿಕ್ಕಿದೆ...

ಹೈದರಾಬಾದ್: ಮತಕ್ಕಾಗಿ ಲಂಚ ಆಮೀಷ ಹಗರಣ ಸಂಬಂಧ ಬಂಧನಕ್ಕೀಡಾಗಿರುವ ತೆಲುಗು ದೇಶಂ ಪಕ್ಷ(ಟಿಡಿಪಿ) ಶಾಸಕ ಎ. ರೇವಂತ್‌ ರೆಡ್ಡಿ ಅವರಿಗೆ 12 ಗಂಟೆ ಅವಧಿಗೆ ಜಾಮೀನು ಸಿಕ್ಕಿದೆ.

ತಮ್ಮ ಮಗಳ ನಿಶ್ಚಿತಾರ್ಥದಲ್ಲಿ ಪಾಲ್ಗೊಳ್ಳಲು ಜಾಮೀನು ನೀಡುವಂತೆ ರೇವಂತ್ ರೆಡ್ಡಿ ಮನವಿ ಮಾಡಿದ್ದರು. ಇದಕ್ಕೆ ಸ್ಪರ್ಧಿಸಿದ ಸ್ಥಳೀಯ ನ್ಯಾಯಾಲಯದ 12 ಗಂಟೆಗಳ ಅವಧಿಗೆ ಜಾಮೀನು ನೀಡಿದೆ ಈ ಆದೇಶದನ್ವಯ ಗುರುವಾರ ಬೆಳಿಗ್ಗೆ 6 ಗಂಟೆಗೆ ಚೆರ್ಲಪಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಭ್ರಷ್ಟಾಚಾರದ ವಿರೋಧಿ ದಳದ ಬೆಂಗಾವಲು ಪಡೆಯ ರಕ್ಷಣೆಯಲ್ಲಿ ರೆಡ್ಡಿ ಅವರನ್ನು ಜುಬ್ಲಿ ಹಿಲ್ಸ್‌ ನಿವಾಸಕ್ಕೆ ಹಾಗೂ ಅಲ್ಲಿಂದ ಮಧಾಪುರನಲ್ಲಿರುವ ಸಭಾಂಗಣಕ್ಕೆ ಕೊರೆದೊಯ್ಯಲಾಗಿದ್ದು, ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ಶುರುವಾಗಿದೆ.

ಎಸಿಬಿ ವಿಶೇಷ ನ್ಯಾಯಾಲಯವು ರೆಡ್ಡಿ ಅವರಿಗೆ ಬುಧವಾರ ಜಾಮೀನು ಮಂಜೂರು ಮಾಡಿತ್ತು. ಈ ವೇಳೆ, ಪ್ರಕರಣದ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡದಂತೆ ಹಾಗೂ ರಾಜಕೀಯ ಚಟುವಟಿಕೆಯಲ್ಲಿ ಪಾಲ್ಗೊಳ್ಳದಂತೆ ಸೂಚಿಸಿತ್ತು. ಈ  ಹಿನ್ನೆಲೆಯಲ್ಲಿ ಎಸಿಬಿ ಸಿಬ್ಬಂದಿ ಟಿಡಿಪಿ ನಾಯಕನ ಮೇಲೆ ಹದ್ದಿನ ಕಣ್ಣಿಟ್ಟಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT