ಫರ್ವೇಜ್ ಮುಷರಫ್ 
ದೇಶ

ಹಬ್ಬಕ್ಕಾಗಿ ಅಣ್ವಸ್ತ್ರ ಅಭಿವೃದ್ಧಿ ಪಡಿಸಿದ್ದಲ್ಲ: ಪಾಕ್

ಭಾರತವು ಪಾಕಿಸ್ತಾನವನ್ನು ಅಸ್ಥಿರಗೊಳಿಸಲು ಹೊರಟಿದೆ ಎಂದು ಆರೋಪಿಸಿರುವ ಪಾಕ್ ನ ನಿವೃತ್ತ ಸೇನಾ ಮುಖ್ಯಸ್ಥ ಪರ್ವೇಜ್ ಮುಷರಫ್...

ಇಸ್ಲಾಮಾಬಾದ್: ಭಾರತವು ಪಾಕಿಸ್ತಾನವನ್ನು ಅಸ್ಥಿರಗೊಳಿಸಲು ಹೊರಟಿದೆ ಎಂದು ಆರೋಪಿಸಿರುವ ಪಾಕ್ ನ ನಿವೃತ್ತ ಸೇನಾ ಮುಖ್ಯಸ್ಥ ಪರ್ವೇಜ್ ಮುಷರಫ್ 'ನಮ್ಮಲ್ಲಿ ಅಣ್ವಸ್ತ್ರಗಳಿರುವುದು ದೇಶದ ರಕ್ಷಣೆಗೇ ಹೊರತು, ಹಬ್ಬಗಳ ಆಚರಣೆಗಲ್ಲ' ಎಂದಿದ್ದಾರೆ.

ನಾವು ನಮ್ಮ ಅಣ್ವಸ್ತ್ರ ಸಾಮರ್ಥ್ಯ ಪ್ರದರ್ಶಿಸಲು ಬಯಸುವುದಿಲ್ಲ. ಆದರೆ, ನಮ್ಮ ಅಸ್ತಿತ್ವಕ್ಕೆ ಧಕ್ಕೆಯುಂಟಾದಾಗ ಸುಮ್ಮನಿರುವುದಿಲ್ಲ. ನಮ್ಮ ಮೇಲೆ ದಾಳಿ ನಡೆಸಬೇಡಿ, ನಮ್ಮ ಗಡಿ ಸಮಗ್ರತೆಗೆ ಸವಾಲು ಹಾಕಬೇಡಿ. ಏಕೆಂದರೆ ನಮ್ಮದು ಬೃಹತ್, ಅಣ್ವಸ್ತ್ರಶಕ್ತಿ. ನಮ್ಮನ್ನು ನಿಶ್ಶಸ್ತ್ರಿಕರಣಗೊಳಿಸುವ ಭಾರತದ ಕನಸು ಎಂದಿಗೂ ನನಸಾಗದು'' ಎಂದೂ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT