ಫರ್ವೇಜ್ ಮುಷರಫ್ 
ದೇಶ

ಹಬ್ಬಕ್ಕಾಗಿ ಅಣ್ವಸ್ತ್ರ ಅಭಿವೃದ್ಧಿ ಪಡಿಸಿದ್ದಲ್ಲ: ಪಾಕ್

ಭಾರತವು ಪಾಕಿಸ್ತಾನವನ್ನು ಅಸ್ಥಿರಗೊಳಿಸಲು ಹೊರಟಿದೆ ಎಂದು ಆರೋಪಿಸಿರುವ ಪಾಕ್ ನ ನಿವೃತ್ತ ಸೇನಾ ಮುಖ್ಯಸ್ಥ ಪರ್ವೇಜ್ ಮುಷರಫ್...

ಇಸ್ಲಾಮಾಬಾದ್: ಭಾರತವು ಪಾಕಿಸ್ತಾನವನ್ನು ಅಸ್ಥಿರಗೊಳಿಸಲು ಹೊರಟಿದೆ ಎಂದು ಆರೋಪಿಸಿರುವ ಪಾಕ್ ನ ನಿವೃತ್ತ ಸೇನಾ ಮುಖ್ಯಸ್ಥ ಪರ್ವೇಜ್ ಮುಷರಫ್ 'ನಮ್ಮಲ್ಲಿ ಅಣ್ವಸ್ತ್ರಗಳಿರುವುದು ದೇಶದ ರಕ್ಷಣೆಗೇ ಹೊರತು, ಹಬ್ಬಗಳ ಆಚರಣೆಗಲ್ಲ' ಎಂದಿದ್ದಾರೆ.

ನಾವು ನಮ್ಮ ಅಣ್ವಸ್ತ್ರ ಸಾಮರ್ಥ್ಯ ಪ್ರದರ್ಶಿಸಲು ಬಯಸುವುದಿಲ್ಲ. ಆದರೆ, ನಮ್ಮ ಅಸ್ತಿತ್ವಕ್ಕೆ ಧಕ್ಕೆಯುಂಟಾದಾಗ ಸುಮ್ಮನಿರುವುದಿಲ್ಲ. ನಮ್ಮ ಮೇಲೆ ದಾಳಿ ನಡೆಸಬೇಡಿ, ನಮ್ಮ ಗಡಿ ಸಮಗ್ರತೆಗೆ ಸವಾಲು ಹಾಕಬೇಡಿ. ಏಕೆಂದರೆ ನಮ್ಮದು ಬೃಹತ್, ಅಣ್ವಸ್ತ್ರಶಕ್ತಿ. ನಮ್ಮನ್ನು ನಿಶ್ಶಸ್ತ್ರಿಕರಣಗೊಳಿಸುವ ಭಾರತದ ಕನಸು ಎಂದಿಗೂ ನನಸಾಗದು'' ಎಂದೂ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT