ಫರ್ವೇಜ್ ಮುಷರಫ್ 
ದೇಶ

ಹಬ್ಬಕ್ಕಾಗಿ ಅಣ್ವಸ್ತ್ರ ಅಭಿವೃದ್ಧಿ ಪಡಿಸಿದ್ದಲ್ಲ: ಪಾಕ್

ಭಾರತವು ಪಾಕಿಸ್ತಾನವನ್ನು ಅಸ್ಥಿರಗೊಳಿಸಲು ಹೊರಟಿದೆ ಎಂದು ಆರೋಪಿಸಿರುವ ಪಾಕ್ ನ ನಿವೃತ್ತ ಸೇನಾ ಮುಖ್ಯಸ್ಥ ಪರ್ವೇಜ್ ಮುಷರಫ್...

ಇಸ್ಲಾಮಾಬಾದ್: ಭಾರತವು ಪಾಕಿಸ್ತಾನವನ್ನು ಅಸ್ಥಿರಗೊಳಿಸಲು ಹೊರಟಿದೆ ಎಂದು ಆರೋಪಿಸಿರುವ ಪಾಕ್ ನ ನಿವೃತ್ತ ಸೇನಾ ಮುಖ್ಯಸ್ಥ ಪರ್ವೇಜ್ ಮುಷರಫ್ 'ನಮ್ಮಲ್ಲಿ ಅಣ್ವಸ್ತ್ರಗಳಿರುವುದು ದೇಶದ ರಕ್ಷಣೆಗೇ ಹೊರತು, ಹಬ್ಬಗಳ ಆಚರಣೆಗಲ್ಲ' ಎಂದಿದ್ದಾರೆ.

ನಾವು ನಮ್ಮ ಅಣ್ವಸ್ತ್ರ ಸಾಮರ್ಥ್ಯ ಪ್ರದರ್ಶಿಸಲು ಬಯಸುವುದಿಲ್ಲ. ಆದರೆ, ನಮ್ಮ ಅಸ್ತಿತ್ವಕ್ಕೆ ಧಕ್ಕೆಯುಂಟಾದಾಗ ಸುಮ್ಮನಿರುವುದಿಲ್ಲ. ನಮ್ಮ ಮೇಲೆ ದಾಳಿ ನಡೆಸಬೇಡಿ, ನಮ್ಮ ಗಡಿ ಸಮಗ್ರತೆಗೆ ಸವಾಲು ಹಾಕಬೇಡಿ. ಏಕೆಂದರೆ ನಮ್ಮದು ಬೃಹತ್, ಅಣ್ವಸ್ತ್ರಶಕ್ತಿ. ನಮ್ಮನ್ನು ನಿಶ್ಶಸ್ತ್ರಿಕರಣಗೊಳಿಸುವ ಭಾರತದ ಕನಸು ಎಂದಿಗೂ ನನಸಾಗದು'' ಎಂದೂ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT