ಶಂಕರ್ ಸಿನ್ಹ ವಘೇಲ 
ದೇಶ

ವಘೇಲ ವಿರುದ್ಧ ಎಫ್ ಐಆರ್

ಭೂ ಹಗರಣವೊಂದರ ಸಂಬಂಧದಲ್ಲಿ ವಿವಾದಕ್ಕೆ ಸಿಲುಕಿರುವ ಕೇಂದ್ರ ಮಾಜಿ ಸಚಿವ ಶಂಕರ್ ಸಿನ್ಹ ವಘೇಲ ವಿರುದ್ಧ ಸಿಬಿಐ ಮಂಗಳವಾರದಂದು ...

ನವದೆಹಲಿ: ಭೂ ಹಗರಣವೊಂದರ ಸಂಬಂಧದಲ್ಲಿ ವಿವಾದಕ್ಕೆ ಸಿಲುಕಿರುವ ಕೇಂದ್ರ ಮಾಜಿ ಸಚಿವ ಶಂಕರ್ ಸಿನ್ಹ ವಘೇಲ ವಿರುದ್ಧ ಸಿಬಿಐ ಮಂಗಳವಾರದಂದು ಎಫ್ ಐಆರ್ ದಾಖಲು ಮಾಡಿದೆ. ಕೇಂದ್ರ ಜವಳಿ ಖಾತೆಯ ಸಚಿವರಾಗಿದ್ದ ಸಮಯದಲ್ಲಿ ವಘೇಲ ಮುಂಬೈ ನ ಪ್ರಮುಖ ಭಾಗವೊಂದರಲ್ಲಿರುವ ಭೂಮಿಯನ್ನು ಅತ್ಯಂತ ಕಡಿಮೆ ದರದಲ್ಲಿ ಖಾಸಗಿ ಕಂಪನಿಯೊಂದಕ್ಕೆ ಮಾರಿದ್ದರು ಎಂಬುದು ಅವರ ಮೇಲಿದ್ದ ಆರೋಪ, ವಘೇಲ ಜೊತೆಗೆ ರಾಷ್ಟ್ರೀಯ ಜವಳಿ ನಿಗಮದ ಅಧ್ಯಕ್ಷ ಮತ್ತು ಕಾರ್ಯನಿರ್ವಾಹಕ್ ನಿರ್ದೇಶಕ ರಾಮಚಂದ್ರನ್ ಪಿಳ್ಳೈ  ಹಾಗೂ ಇತರೆ ಆರು ಮಂದಿಯ ವಿರುದ್ಧವೂ ಸಿಬಿಐ ಎಫ್ ಐಆರ್ ದಾಖಲಿಸಿದೆ. ಎಫ್ಐಆರ್ ದಾಖಲಿಸಿದ ಕೂಡಲೆ ಸಿಬಿಐ ತನ್ನ ದಾಳಿ ಆರಂಭಿಸಿದೆ. ವಘೇಲ ಮತ್ತು ಸಹಚರರ ಮನೆ, ನವದೆಹಲಿ, ಗಾಂಧಿನಗರ, ಗಾಂಧಿನಗರ, ಮುಂಬೈ ಮತ್ತು ಕೊಲ್ಕತದಲ್ಲಿ ತನ ಶೋಧ ನಡೆಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT