ಕಳ್ಳಬಟ್ಟಿ 
ದೇಶ

ಮುಂಬೈ: ಕಳ್ಳಬಟ್ಟಿಗೆ 41 ಬಲಿ

ಕಳ್ಳಬಟ್ಟಿ ಸೇವನೆ ಮಾಡಿದ್ದ ಪರಿಣಾಮ ನಲವತ್ತೊಂದು ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಗರದ ಮಲಾಡ್‌-ಮಾಲ್ವಣಿಯಲ್ಲಿ ಸಂಭವಿಸಿದೆ...

ಮುಂಬೈ: ಕಳ್ಳಬಟ್ಟಿ ಸೇವನೆ ಮಾಡಿದ್ದ ಪರಿಣಾಮ ನಲವತ್ತೊಂದು ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಗರದ ಮಲಾಡ್‌-ಮಾಲ್ವಣಿಯಲ್ಲಿ ಸಂಭವಿಸಿದೆ.

ನಕಲಿ ಮದ್ಯ ಸೇವಿಸಿ ಅಸ್ವಸ್ತಗೊಂಡ 20 ಮಂದಿಯನ್ನು ಸುರಾಣಾ, ಪ್ರೈಂ ಮತ್ತು ಶತಾಬ್ದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಅವರ ಪೈಕಿ 10 ಜನರ ಸ್ಥಿತಿ ಚಿಂತಾಜನಕವಾಗಿದೆ. ಹೀಗಾಗಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದ್ದು, ಅವರನ್ನು ರಾಜು ಹನುಮಂತಪಾಸ್ಕರ್‌(50), ಡೋನಾಲ್ಡ್‌ ರಾಬರ್ಟ್‌ ಪಟೇಲ್‌(50) ಮತ್ತು ಗೌತಮ್‌ ಹಾರ್ಟೆ(30) ಎಂದು ತಿಳಿದುಬಂದಿದೆ.

2004 ರಲ್ಲಿ ವಿಕ್ರೋಲಿಯಲ್ಲಿ ಕಳ್ಳಬಟ್ಟಿ ಸೇವಿಸಿ 84 ಜನ ದಾರುಣವಾಗಿ ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT