ಕಳ್ಳಬಟ್ಟಿ 
ದೇಶ

ಮುಂಬೈ: ಕಳ್ಳಬಟ್ಟಿಗೆ 41 ಬಲಿ

ಕಳ್ಳಬಟ್ಟಿ ಸೇವನೆ ಮಾಡಿದ್ದ ಪರಿಣಾಮ ನಲವತ್ತೊಂದು ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಗರದ ಮಲಾಡ್‌-ಮಾಲ್ವಣಿಯಲ್ಲಿ ಸಂಭವಿಸಿದೆ...

ಮುಂಬೈ: ಕಳ್ಳಬಟ್ಟಿ ಸೇವನೆ ಮಾಡಿದ್ದ ಪರಿಣಾಮ ನಲವತ್ತೊಂದು ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಗರದ ಮಲಾಡ್‌-ಮಾಲ್ವಣಿಯಲ್ಲಿ ಸಂಭವಿಸಿದೆ.

ನಕಲಿ ಮದ್ಯ ಸೇವಿಸಿ ಅಸ್ವಸ್ತಗೊಂಡ 20 ಮಂದಿಯನ್ನು ಸುರಾಣಾ, ಪ್ರೈಂ ಮತ್ತು ಶತಾಬ್ದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಅವರ ಪೈಕಿ 10 ಜನರ ಸ್ಥಿತಿ ಚಿಂತಾಜನಕವಾಗಿದೆ. ಹೀಗಾಗಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದ್ದು, ಅವರನ್ನು ರಾಜು ಹನುಮಂತಪಾಸ್ಕರ್‌(50), ಡೋನಾಲ್ಡ್‌ ರಾಬರ್ಟ್‌ ಪಟೇಲ್‌(50) ಮತ್ತು ಗೌತಮ್‌ ಹಾರ್ಟೆ(30) ಎಂದು ತಿಳಿದುಬಂದಿದೆ.

2004 ರಲ್ಲಿ ವಿಕ್ರೋಲಿಯಲ್ಲಿ ಕಳ್ಳಬಟ್ಟಿ ಸೇವಿಸಿ 84 ಜನ ದಾರುಣವಾಗಿ ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT