ಭಾರತೀಯ ನೌಕಾಸೇನೆ 
ದೇಶ

ಭಾರತೀಯ ನೌಕಾಸೇನೆಯಿಂದ 20 ಮಂದಿ ರಕ್ಷಣೆ

ಜಿಂದಾಲ್ ಕಾಮಾಕ್ಷಿ ಸರಕು ಸಾಗಣೆ ಹಡಗು ಅರಬ್ಬೀ ಸಮುದ್ರದಲ್ಲಿ ಮುಳುಗಡೆಯಾಗಿದ್ದು, ಹಡಗಿನಲ್ಲಿದ್ದ 20 ಮಂದಿ ಸಿಬ್ಬಂದಿಯನ್ನು ಭಾರತೀಯ ನೌಕಾಸೇನೆ ರಕ್ಷಿಸಿದೆ...

ಮುಂಬೈ: ಜಿಂದಾಲ್ ಕಾಮಾಕ್ಷಿ ಸರಕು ಸಾಗಣೆ ಹಡಗು ಅರಬ್ಬೀ ಸಮುದ್ರದಲ್ಲಿ ಮುಳುಗಡೆಯಾಗಿದ್ದು, ಹಡಗಿನಲ್ಲಿದ್ದ 20 ಮಂದಿ ಸಿಬ್ಬಂದಿಯನ್ನು ಭಾರತೀಯ ನೌಕಾಸೇನೆ ರಕ್ಷಿಸಿದೆ. 
ಜಿಂದಾಲ್ ಕಾಮಾಕ್ಷಿ ಕಂಪನಿಗೆ ಸೇರಿದ ಸರಕು ತುಂಬಿದ್ದ ಹಡಗು ವಾಸಾಯಿ ಕರಾವಳಿಯಿಂದ ಕೊಚ್ಚೀನ್ ಮುಂದ್ರಾ ಬಂದರಿಗೆ ತೆರಳುತ್ತಿತ್ತು. ಮುಂಬೈನಿಂದ 40 ನಾಟಿಕಲ್ ಮೈಲಿ ದೂರದಲ್ಲಿದ್ದ ಹಡಗು ಮಧ್ಯ ರಾತ್ರಿ ಐಎನ್ಎಸ್ ಮುಂಬೈ ನೌಕಾನೆಲೆಗೆ ಅಪಾಯದ ಸಂದೇಶ ರವಾನಿಸಿತ್ತು. ಈ ಹಿನ್ನಲೆಯಲ್ಲಿ ಕಾರ್ಯ ಪೌರುತ್ತರಾದ ಭಾರತೀಯ ನೌಕಾಸೇನೆ ಸಿಬ್ಬಂದಿ 19 ಸಿಬ್ಬಂದಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. 
ಸರಕು ಸಾಗಣೆ ಹಡಗಿನಲ್ಲಿ 20 ಸಿಬ್ಬಂದಿ ಪ್ರಯಾಣಿಸುತ್ತಿದ್ದು, ಎಲ್ಲಾ 20 ಸಿಬ್ಬಂದಿಯನ್ನು ಸೀ ಕಿಂಗ್ ಹೆಲಿಕಾಪ್ಟರ್ ಮೂಲಕ ರಕ್ಷಿಸಲಾಗಿದೆ. ಸದ್ಯ ಹಡಗು ಮುಳುಗಡೆಗೆ ಕಾರಣಗಳೆನೆಂಬುದು ತಿಳಿದುಬಂದಿಲ್ಲ. ನೌಕಾಸೇನೆ ಸಿಬ್ಬಂದಿ ಪರಿಶೀಲನೆ ನಡೆಯುತ್ತಿದೆ ಎನ್ನಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT