ಸಾಂದರ್ಭಿಕ ಚಿತ್ರ 
ದೇಶ

ಕರ್ನಾಟಕದಲ್ಲಿ 6 ಸ್ಮಾರ್ಟ್‍ಸಿಟಿ ನಿರ್ಮಾಣ

ಸ್ಮಾರ್ಟ್ ಸಿಟಿ, ಅಮೃತ್‍ಗಳ ಚಾಲನೆಗೆ ಜೂ.25ಕ್ಕೆ ಮುಹೂರ್ತ ನಿಗದಿಯಾಗಿದ್ದು, ಕರ್ನಾಟಕದಲ್ಲಿ 6 ಸ್ಮಾರ್ಟ್ ಸಿಟಿಗಳನ್ನು ಹೆಸರಿಸಲು ಹಾಗೂ...

ನವದೆಹಲಿ: ಸ್ಮಾರ್ಟ್ ಸಿಟಿ, ಅಮೃತ್‍ಗಳ ಚಾಲನೆಗೆ ಜೂ.25ಕ್ಕೆ ಮುಹೂರ್ತ ನಿಗದಿಯಾಗಿದ್ದು, ಕರ್ನಾಟಕದಲ್ಲಿ 6 ಸ್ಮಾರ್ಟ್ ಸಿಟಿಗಳನ್ನು ಹೆಸರಿಸಲು ಹಾಗೂ 21 ನಗರಗಳನ್ನು ಅಮೃತ್ ಯೋಜನೆಯಡಿ ಅಭಿವೃದ್ಧಿಪಡಿಸಲು ಅವಕಾಶ ನೀಡಲಾಗಿದೆ.

ಉತ್ತರ ಪ್ರದೇಶಕ್ಕೆ ಗರಿಷ್ಠ ಸಂಖ್ಯೆಯ ಸ್ಮಾರ್ಟ್ ಸಿಟಿಗಳ ನಿರ್ಮಾಣಕ್ಕೆ ಅವಕಾಶ ಸಿಕ್ಕಿದ್ದರೆ ತಮಿಳುನಾಡು, ಮಹಾರಾಷ್ಟ್ರಕ್ಕೆ ನಂತರದ ಸ್ಥಾನ ಲಭಿಸಿದೆ. ದೆಹಲಿಯಲ್ಲಿ ಕೇವಲ ಒಂದು ಸ್ಮಾರ್ಟ್ ಸಿಟಿ ಅಭಿವೃದ್ಧಿಗೆ ಅವಕಾಶವಿದೆ.
ಉತ್ತರಪ್ರದೇಶದಲ್ಲಿ 13 ಸ್ಮಾರ್ಟ್ ಸಿಟಿ, 54 ಅಮೃತ್ ಸಿಟಿಗಳು ಬರಲಿದೆ. ಪ್ರಧಾನಿ ಮೋದಿ ಜೂ25ಕ್ಕೆ 100 ಸ್ಮಾರ್ಟ್ ಸಿಟಿ, 500 ಅಮೃತ್ ಸಿಟಿ ಹಾಗೂ ಪ್ರಧಾನಮಂತ್ರಿ ಆವಾಸ ಯೋಜನೆಗೆ ಚಾಲನೆ ನೀಡಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT