ಸಂಗ್ರಹ ಚಿತ್ರ 
ದೇಶ

ಅಮರನಾಥ ಮಾರ್ಗದಲ್ಲಿ ಜಂಕ್ ಫುಡ್ ನಿಷೇಧ

ಅಮರನಾಥ ಯಾತ್ರಾರ್ಥಿಗಳು ಇನ್ನು ಪ್ರಯಾಣಮಾರ್ಗದಲ್ಲಿ ತಂಪು ಪಾನೀಯ, ಕುರುಕಲು ತಿಂಡಿಗಳನ್ನು ಹೊತ್ತೊಯ್ಯುವಂತಿಲ್ಲ. 2012ರ ಸುಪ್ರೀಂ ಕೋರ್ಟ್...

ಜಮ್ಮು: ಅಮರನಾಥ ಯಾತ್ರಾರ್ಥಿಗಳು ಇನ್ನು ಪ್ರಯಾಣಮಾರ್ಗದಲ್ಲಿ ತಂಪು ಪಾನೀಯ, ಕುರುಕಲು ತಿಂಡಿಗಳನ್ನು ಹೊತ್ತೊಯ್ಯುವಂತಿಲ್ಲ. 2012ರ ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಜು.2 ರಿಂದ ಈ ನಿಷೇಧ ಜಾರಿಯಾಗಲಿದೆ.

ಯಾತ್ರಾ ಮಾರ್ಗದಲ್ಲಿ ಜಂಕ್ ಫುಡ್ ಮತ್ತು ತಂಪು ಪಾನೀಯಗಳ ಮಾರಾಟ ಮತ್ತು ಸೇವನೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ಅಮರನ್ನಾಥ್ ದೇವಾಲಯ ಮಂಡಳಿಯ ಸಿಇಒ ತಿಳಿಸಿದ್ದಾರೆ. ``ಯಾತ್ರಿಗಳ ಆರೋಗ್ಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಪ್ರತಿವರ್ಷ ಭಕ್ತಾದಿಗಳು ಈ ಕಾರಣದಿಂದಲೇ ಉಸಿರಾಟದ ತೊಂದರೆ ಅನುಭವಿಸಿ ಸಾಯುತ್ತಾರೆ.'' ಎಂದು ಅವರು ವಿವರಣೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT