ಮಳೆನೀರು 
ದೇಶ

ಭಾರತೀಯರು ಮಳೆನೀರು ಬಳಸಿ ಹಣಗಳಿಸಿ: ನಾಸಾ

ಮಳೆ ನೀರನ್ನು ಸಮರ್ಥವಾಗಿ ಬಳಸಿಕೊಂಡರೆ ಭಾರತೀಯರು ಸಾಕಷ್ಟು ಹಣ ಉಳಿತಾಯ ಮಾಡಲು ಸಾಧ್ಯವಿದೆ ಎಂದು ನಾಸಾ ಅಭಿಪ್ರಾಯಪಟ್ಟಿದೆ...

ವಾಷಿಂಗ್ಟನ್: ಮಳೆ ನೀರನ್ನು ಸಮರ್ಥವಾಗಿ ಬಳಸಿಕೊಂಡರೆ ಭಾರತೀಯರು ಸಾಕಷ್ಟು ಹಣ ಉಳಿತಾಯ ಮಾಡಲು ಸಾಧ್ಯವಿದೆ ಎಂದು ನಾಸಾ ಅಭಿಪ್ರಾಯಪಟ್ಟಿದೆ.

ನಾಸಾ ಉಪಗ್ರಹ ನೀಡಿದ ಅಂಕಿ ಅಂಶಗಳನ್ನು ಆಧರಿಸಿ ವಿಜ್ಞಾನಿಗಳು ಈ ಹೇಳಿಕೆ ನೀಡಿದ್ದಾರೆ. ಮಳೆ ನೀರನ್ನು ಸಂಗ್ರಹಿಸಿ ತರಕಾರಿ ಬೆಳೆಯಬಹುದು, ನೀರಿನ ಬಿಲ್ ಕಡಿಮೆ ಮಾಡಿಕೊಳ್ಳಬಹುದು ಹಾಗೂ ಇದನ್ನು ಇನ್ನೊಂದು ಆದಾಯದ ಮೂಲವನ್ನಾಗಿ ಮಾಡಿಕೊಳ್ಳಬಹುದು ಎಂಬುದು ವಿಜ್ಞಾನಿಗಳ ಅಭಿಮತ.

1997ರಿಂದ 2011ರ ನಡುವೆ ದೇಶದಲ್ಲಿ ಬಿದ್ದಿರುವ ಮಳೆಯ ಪ್ರಮಾಣ ಗಮನಿಸಿರುವ ವಿಜ್ಞಾನಿಗಳು 'ಇಲ್ಲಿ ಮಳೆ ನೀರು ಸಮರ್ಥ ಬಳಕೆಯಾಗುತ್ತಿಲ್ಲ, ಮಳೆನೀರು ಕೊಯ್ಲು ಈಗಾಗಲೇ ವ್ಯಾಪಕವಾಗಿದ್ದರೂ, ಕೇವಲ ಶೇ. 20ರಷ್ಟು ಮಾತ್ರ ಮಳೆನೀರಿನ ಉಪಯೋಗ ಆಗುತ್ತಿದೆ. 'ಮಳೆನೀರನ್ನು ಪೂರ್ಣಪ್ರಮಾಣದಲ್ಲಿ ಬಳಸಿದ್ದೇ ಆದಲ್ಲಿ ಒಂದು ವರ್ಷದ ನಂತರ ಪ್ರತಿವ್ಯಕ್ತಿ ಸಾವಿರಗಳಲ್ಲಿ ಲಾಭ ಮತ್ತು ಉಳಿತಾಯ ನೋಡಬಹುದು ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT