ದಯಾನಿಧಿ ಮಾರನ್ 
ದೇಶ

ಮಾರನ್ ಗೆ ಮಧ್ಯಂತರ ಜಾಮೀನು

ಚೆನ್ನೈನ ನಿವಾಸದಲ್ಲಿ 300 ಸಾಮರ್ಥ್ಯಗಳ ದೂರವಾಣಿ ಕೇಂದ್ರ ಹೊಂದಿದ್ದ ಆರೋಪ ಸಂಬಂಧ ಕೇಂದ್ರದ ಮಾಜಿ ಸಚಿವ ದಯಾನಿಧಿ ಮಾರನ್‍ಗೆ ಮದ್ರಾಸ್ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ನೀಡಿದೆ...

ಚೆನ್ನೈ: ಚೆನ್ನೈನ ನಿವಾಸದಲ್ಲಿ 300 ಸಾಮರ್ಥ್ಯಗಳ ದೂರವಾಣಿ ಕೇಂದ್ರ ಹೊಂದಿದ್ದ ಆರೋಪ ಸಂಬಂಧ ಕೇಂದ್ರದ ಮಾಜಿ ಸಚಿವ ದಯಾನಿಧಿ ಮಾರನ್‍ಗೆ ಮದ್ರಾಸ್ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ನೀಡಿದೆ. 
ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ದಯಾನಿಧಿ ಮಾರನ್ ಈ ಹಿಂದೆ ಶರಣಾಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ 9ನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಮೂರ್ತಿ ಜಿ.ಶರವಣನ್  ಅವರು ದಯಾನಿಧಿ ಮಾರನ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ದಯಾನಿಧಿ ಮಾರನ್ ಪರ ವರೀಲರು ನ್ಯಾಯಮೂರ್ತಿ ಸುಬ್ಬಯ್ಯ ಅವರಿಗೆ ಶೂರಿಟಿ ದಾಖಲೆಗಳನ್ನು ಸಲ್ಲಿಕೆ ಮಾಡುವ ಮೂಲಕ ಜಾಮೀನು ಪಡೆದುಕೊಂಡರು. ಇದೇ ಪ್ರಕರಣದಲ್ಲಿ ಮಾರನ್‍ರನ್ನು ಬುಧವಾರ ಸಿಬಿಐ ವಿಚಾರಣೆಗೊಳಪಡಿಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT