'ಶಿರಾಡಿಘಾಟ್‌' ಚಿತ್ರದ ಸ್ಟಿಲ್ 
ದೇಶ

ಭೀಕರ ರಸ್ತೆ ಅಪಘಾತ: ಶಿರಾಡಿಘಾಟ್ ಚಿತ್ರತಂಡದ ಇಬ್ಬರು ಸಿಬ್ಬಂದಿ ದುರ್ಮರಣ

'ಶಿರಾಡಿಘಾಟ್‌' ಚಿತ್ರದ ಶೂಟಿಂಗ್ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿ, ಚಿತ್ರ ತಂಡದ ಇಬ್ಬರು ಸಿಬ್ಬಂದಿ ಸ್ಥಳದಲ್ಲೇ...

ಹಾಸನ:  'ಶಿರಾಡಿಘಾಟ್‌' ಚಿತ್ರದ ಶೂಟಿಂಗ್ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿ, ಚಿತ್ರ ತಂಡದ ಇಬ್ಬರು ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಶಾಂತಿ ಗ್ರಾಮದಲ್ಲಿ ನಡೆದಿದೆ.

ಶೂಟಿಂಗ್ ಮುಗಿಸಿ ಚಿತ್ರ ತಂಡದ ಸಿಬ್ಬಂದಿ ಕ್ವಾಲಿಸ್‌ನಲ್ಲಿ ಬೆಂಗಳೂರಿನತ್ತ ಪಯಣ ಬೆಳೆಸಿದ್ದರು. ಈ ವೇಳೆ  ಕ್ವಾಲೀಸ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ.  ಅಪಘಾತದಲ್ಲಿ ಚಿತ್ರತಂಡದ ಸಹಾಯಕ ಸಿಬ್ಬಂದಿ ಚಿರಂಜೀವಿ(32) ಮತ್ತು ಮಾಲತೇಶ್(35) ಸ್ಥಳದಲ್ಲೇ ಸಾವನಪ್ಪಪಿದ್ದಾರೆ.

ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಶಾಂತಿ ಗ್ರಾಮ ಠಾಣೆ ಪೊಲೀಸರ ಭೇಟಿ ನೀಡಿದ್ದು, ಪರಿಶೀಲನೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT