ಸಾಂದರ್ಭಿಕ ಚಿತ್ರ 
ದೇಶ

ಪರೀಕ್ಷೆ ಬರೆದದ್ದಕ್ಕೆ ಅಪ್ರಾಪ್ತೆಯನ್ನು ಜೀವಂತ ಸುಟ್ಟರು

ಇಂಟರ್ ಮೀಡಿಯೆಟ್ ಪರೀಕ್ಷೆಗೆ ಹಾಜರಾದಳೆಂದ ದಲಿತ ಸಮುದಾಯದ 17 ವರ್ಷದ ವಿದ್ಯಾರ್ಥಿನಿಯೊಬ್ಬಳನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ.

ಲಖನೌ: ಇಂಟರ್ ಮೀಡಿಯೆಟ್ ಪರೀಕ್ಷೆಗೆ ಹಾಜರಾದಳೆಂದ ದಲಿತ ಸಮುದಾಯದ 17 ವರ್ಷದ ವಿದ್ಯಾರ್ಥಿನಿಯೊಬ್ಬಳನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ.

ಉತ್ತರ ಪ್ರದೇಶದ ಖುಷಿನಗರ ಜೆಲ್ಲೆಯ ಪತ್ಥಾರ್ ದೇವ ಗ್ರಾಮದ ದಿವಾನ್ ತೋಲ ಎಂಬ ಹಳ್ಳಿಯಲ್ಲಿ ಈ ಅಮಾನುಷ ಪ್ರಕರಣ ನಡೆದಿದೆ. ಈ ಸಂಬಂಧ ನಾಲ್ಕು ಜನರನ್ನು ಬಂಧಿಸಲಾಗಿದೆ.

ಧೀರಜ್ ಯಾದವ್, ಸಹೋದರರಾದ ಅರವಿಂದ್ ಮತ್ತು ದಿನೇಶ್ ಮತ್ತು ಅವರ ತಂದೆ ರಾಂ ಪ್ರವೇಶ್ ಯಾದವ್, ಗುಡಿಸಲಿನಲ್ಲಿ ಅಡುಗೆ ಮಾಡುತ್ತಿದ್ದ ವಿದ್ಯಾರ್ಥಿನಿಯನ್ನು ಹೊರಗೆಳೆದು ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ. ಕೊನೆಯುಸಿರೆಳೆಯುವ ಮುನ್ನ ವಿದ್ಯಾರ್ಥಿನಿ, ಪೊಲೀಸರಿಗೆ ಹೇಳಿಕೆ ನೀಡಿದ್ದಾಳೆ.

ಧೀರಜ್ ಸಹೋದರರು ಪ್ರತಿವರ್ಷ ಅನುತ್ತೀರ್ಣರಾಗುತ್ತಿದ್ದರು. ನನ್ನ ಮುಂದಿನ ವಿದ್ಯಾಭ್ಯಾಸ ಸಹಿಸದೇ ಪರೀಕ್ಷೆ ಹಾಜರಾಗದಂತೆ ಎಚ್ಚರಿಕೆ ನೀಡಿದ್ದರು. ಅಲ್ಲದೇ ನನ್ನ ಫೋಟೋ ತೆಗೆದು, ಬ್ಲಾಕ್ ಮೇಲ್ ಮಾಡುತ್ತಿದ್ದರು. ಇದಕ್ಕೆ ಜಗ್ಗದ್ದಕ್ಕೆ ಬೆಂಕಿ ಹಚ್ಚಿದರು ಎಂದಿದ್ದಾಳೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT