ಗೋಹತ್ಯೆ ನಿಷೇಧ ಕಾನೂನು (ಸಾಂದರ್ಭಿಕ ಚಿತ್ರ) 
ದೇಶ

ಗೋಹತ್ಯೆಕಾನೂನು: ಸಲಹೆ ಕೇಳಿದ ಪಿಎಂಒ

ಗೋಹತ್ಯೆ ನಿಷೇಧಿಸಿ ಈಗಾಗಲೇ ಕೆಲ ರಾಜ್ಯಗಳಲ್ಲಿ ಜಾರಿಯಲ್ಲಿರುವ ಕಾಯ್ದೆಗಳನ್ನು ಇತರೆ ರಾಜ್ಯಗಳೂ ಮಾದರಿಯಾಗಿ ತೆಗೆದುಕೊಳ್ಳುವಂತೆ ಸುತ್ತೋಲೆ...

ನವದೆಹಲಿ: ಗೋಹತ್ಯೆ ನಿಷೇಧಿಸಿ ಈಗಾಗಲೇ ಕೆಲ ರಾಜ್ಯಗಳಲ್ಲಿ ಜಾರಿಯಲ್ಲಿರುವ ಕಾಯ್ದೆಗಳನ್ನು ಇತರೆ ರಾಜ್ಯಗಳೂ ಮಾದರಿಯಾಗಿ ತೆಗೆದುಕೊಳ್ಳುವಂತೆ ಸುತ್ತೋಲೆ ಹೊರಡಿಸಬಹುದೇ ಎಂದು ಪ್ರಧಾನಿ ಕಾರ್ಯಾಲಯ (ಪಿಎಂಒ) ಕಾನೂನು ಸಚಿವಾಲಯವನ್ನು ಕೇಳಿದೆ.

ಗುಜರಾತ್, ಮಹಾರಾಷ್ಟ್ರ, ಉತ್ತರಪ್ರದೇಶ, ಜಾರ್ಖಂ ಡ್‍ನಂಥ ರಾಜ್ಯಗಳು ಈಗಾಗಲೇ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿವೆ. ಇದನ್ನೇ ಮಾದರಿಯಾಗಿಟ್ಟುಕೊಂಡು ಇತರೆ ರಾಜ್ಯಗಳು ತಮಗೆ ಸರಿಕಂಡ ಕಾನೂನು ರೂಪಿಸಿಕೊಳ್ಳುವಂತೆ ಸುತ್ತೋಲೆ ಕಳುಹಿಸಲು ಸರ್ಕಾರ ನಿರ್ಧರಿಸಿದೆ. ಈ ರೀತಿಯ ಸುತ್ತೋಲೆ ಹೊರಡಿಸುವ ಅಧಿಕಾರ ಸರ್ಕಾರಕ್ಕೆ ಇದೆ ಎಂದು ಹೇಳಲಾಗುತ್ತಿದ್ದರೂ ಅದಕ್ಕೂ ಮೊದಲು ಕಾನೂನು ಸಲಹೆ ಪಡೆಯಲು ಪಿಎಂಒ ಮುಂದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT