ಗೋಹತ್ಯೆ ನಿಷೇಧ ಕಾನೂನು (ಸಾಂದರ್ಭಿಕ ಚಿತ್ರ) 
ದೇಶ

ಗೋಹತ್ಯೆಕಾನೂನು: ಸಲಹೆ ಕೇಳಿದ ಪಿಎಂಒ

ಗೋಹತ್ಯೆ ನಿಷೇಧಿಸಿ ಈಗಾಗಲೇ ಕೆಲ ರಾಜ್ಯಗಳಲ್ಲಿ ಜಾರಿಯಲ್ಲಿರುವ ಕಾಯ್ದೆಗಳನ್ನು ಇತರೆ ರಾಜ್ಯಗಳೂ ಮಾದರಿಯಾಗಿ ತೆಗೆದುಕೊಳ್ಳುವಂತೆ ಸುತ್ತೋಲೆ...

ನವದೆಹಲಿ: ಗೋಹತ್ಯೆ ನಿಷೇಧಿಸಿ ಈಗಾಗಲೇ ಕೆಲ ರಾಜ್ಯಗಳಲ್ಲಿ ಜಾರಿಯಲ್ಲಿರುವ ಕಾಯ್ದೆಗಳನ್ನು ಇತರೆ ರಾಜ್ಯಗಳೂ ಮಾದರಿಯಾಗಿ ತೆಗೆದುಕೊಳ್ಳುವಂತೆ ಸುತ್ತೋಲೆ ಹೊರಡಿಸಬಹುದೇ ಎಂದು ಪ್ರಧಾನಿ ಕಾರ್ಯಾಲಯ (ಪಿಎಂಒ) ಕಾನೂನು ಸಚಿವಾಲಯವನ್ನು ಕೇಳಿದೆ.

ಗುಜರಾತ್, ಮಹಾರಾಷ್ಟ್ರ, ಉತ್ತರಪ್ರದೇಶ, ಜಾರ್ಖಂ ಡ್‍ನಂಥ ರಾಜ್ಯಗಳು ಈಗಾಗಲೇ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿವೆ. ಇದನ್ನೇ ಮಾದರಿಯಾಗಿಟ್ಟುಕೊಂಡು ಇತರೆ ರಾಜ್ಯಗಳು ತಮಗೆ ಸರಿಕಂಡ ಕಾನೂನು ರೂಪಿಸಿಕೊಳ್ಳುವಂತೆ ಸುತ್ತೋಲೆ ಕಳುಹಿಸಲು ಸರ್ಕಾರ ನಿರ್ಧರಿಸಿದೆ. ಈ ರೀತಿಯ ಸುತ್ತೋಲೆ ಹೊರಡಿಸುವ ಅಧಿಕಾರ ಸರ್ಕಾರಕ್ಕೆ ಇದೆ ಎಂದು ಹೇಳಲಾಗುತ್ತಿದ್ದರೂ ಅದಕ್ಕೂ ಮೊದಲು ಕಾನೂನು ಸಲಹೆ ಪಡೆಯಲು ಪಿಎಂಒ ಮುಂದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT