ರಾಹುಲ್ ಗಾಂಧಿ (ಸಂಗ್ರಹ ಚಿತ್ರ) 
ದೇಶ

ವಾರಾಂತ್ಯಕ್ಕೆ ಬರ್ತಾರೆ ರಾಹುಲ್

ರಜೆಯಲ್ಲಿ ಅಜ್ಞಾತ ಸ್ಥಳಕ್ಕೆ ತೆರಳಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಾರಾಂತ್ಯಕ್ಕೆ ದೆಹಲಿಗೆ ಮರಳಲಿದ್ದಾರೆ....

ನವದೆಹಲಿ: ರಜೆಯಲ್ಲಿ ಅಜ್ಞಾತ ಸ್ಥಳಕ್ಕೆ ತೆರಳಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಾರಾಂತ್ಯಕ್ಕೆ ದೆಹಲಿಗೆ  ಮರಳಲಿದ್ದಾರೆ. ಮುಂದಿನ ವಾರದಿಂದ ಫಿಟ್ ಆಗಿ ಸಂಸತ್ ಮತ್ತು ಪಕ್ಷದ ಕೆಲಸ ಕಾರ್ಯಗಳಲ್ಲಿ `ಫಿಟ್' ಆಗಿ ಭಾಗವಹಿಸಲಿದ್ದಾರಂತೆ.

ಹೀಗೆಂದು ಕಾಂಗ್ರೆಸ್ ಮೂಲಗಳೇ ತಿಳಿಸಿವೆ. ಈಗಾಗಲೇ ತಿಳಿಸಿರುವಂತೆ ರಾಹುಲ್ ಮಂಗಳವಾರ ದೆಹಲಿಗೆ ಆಗಮಿಸಬೇಕಾಗಿತ್ತು. ಬಜೆಟ್ ಅಧಿವೇಶನ ವೇಳೆ ರಾಹುಲ್ ಗೈರಾಗಿದ್ದು, ಹಲವು ವಿವಾದಗಳನ್ನು ಹುಟ್ಟು ಹಾಕಿತ್ತು.

ಮನವಿ ವಜಾ

ಇದೇ ವೇಳೆ, ತನ್ನ ಮೇಲಿರುವ ಮಾನನಷ್ಟ ಮೊಕದ್ದಮೆ ಕೈಬಿಡಬೇಕೆಂದು ರಾಹುಲ್ ಗಾಂಧಿ ಸಲ್ಲಿಸಿದ್ದ  ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿದೆ. ಕಳೆದ ಚುನಾವಣೆ ವೇಳೆ ರ್ಯಾಲಿಯಲ್ಲಿ ಮಾತನಾಡಿದ್ದ ವೇಳೆ ಆರ್ ಎಸ್‍ಎಸ್ ಕಾರ್ಯಕರ್ತರೇ ಗಾಂಧೀಜಿ ಹತ್ಯೆಗೆ ಕಾರಣ ಎಂದು ರಾಹುಲ್ ಗಾಂಧಿ ಎಂದಿದ್ದರು. ನೀಡಿದ್ದರು. ಈ ಸಂಬಂಧ ಆರ್‍ಎಸ್‍ಎಸ್ ಮುಖಂಡ ರಾಜೇಶ್ ಕುಂಟೆ ಹೈಕೋರ್ಟಲ್ಲಿ ಮೊಕದ್ದಮೆ ಹೂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT