ರಾಹುಲ್ ಗಾಂಧಿ (ಸಂಗ್ರಹ ಚಿತ್ರ) 
ದೇಶ

ವಾರಾಂತ್ಯಕ್ಕೆ ಬರ್ತಾರೆ ರಾಹುಲ್

ರಜೆಯಲ್ಲಿ ಅಜ್ಞಾತ ಸ್ಥಳಕ್ಕೆ ತೆರಳಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಾರಾಂತ್ಯಕ್ಕೆ ದೆಹಲಿಗೆ ಮರಳಲಿದ್ದಾರೆ....

ನವದೆಹಲಿ: ರಜೆಯಲ್ಲಿ ಅಜ್ಞಾತ ಸ್ಥಳಕ್ಕೆ ತೆರಳಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಾರಾಂತ್ಯಕ್ಕೆ ದೆಹಲಿಗೆ  ಮರಳಲಿದ್ದಾರೆ. ಮುಂದಿನ ವಾರದಿಂದ ಫಿಟ್ ಆಗಿ ಸಂಸತ್ ಮತ್ತು ಪಕ್ಷದ ಕೆಲಸ ಕಾರ್ಯಗಳಲ್ಲಿ `ಫಿಟ್' ಆಗಿ ಭಾಗವಹಿಸಲಿದ್ದಾರಂತೆ.

ಹೀಗೆಂದು ಕಾಂಗ್ರೆಸ್ ಮೂಲಗಳೇ ತಿಳಿಸಿವೆ. ಈಗಾಗಲೇ ತಿಳಿಸಿರುವಂತೆ ರಾಹುಲ್ ಮಂಗಳವಾರ ದೆಹಲಿಗೆ ಆಗಮಿಸಬೇಕಾಗಿತ್ತು. ಬಜೆಟ್ ಅಧಿವೇಶನ ವೇಳೆ ರಾಹುಲ್ ಗೈರಾಗಿದ್ದು, ಹಲವು ವಿವಾದಗಳನ್ನು ಹುಟ್ಟು ಹಾಕಿತ್ತು.

ಮನವಿ ವಜಾ

ಇದೇ ವೇಳೆ, ತನ್ನ ಮೇಲಿರುವ ಮಾನನಷ್ಟ ಮೊಕದ್ದಮೆ ಕೈಬಿಡಬೇಕೆಂದು ರಾಹುಲ್ ಗಾಂಧಿ ಸಲ್ಲಿಸಿದ್ದ  ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿದೆ. ಕಳೆದ ಚುನಾವಣೆ ವೇಳೆ ರ್ಯಾಲಿಯಲ್ಲಿ ಮಾತನಾಡಿದ್ದ ವೇಳೆ ಆರ್ ಎಸ್‍ಎಸ್ ಕಾರ್ಯಕರ್ತರೇ ಗಾಂಧೀಜಿ ಹತ್ಯೆಗೆ ಕಾರಣ ಎಂದು ರಾಹುಲ್ ಗಾಂಧಿ ಎಂದಿದ್ದರು. ನೀಡಿದ್ದರು. ಈ ಸಂಬಂಧ ಆರ್‍ಎಸ್‍ಎಸ್ ಮುಖಂಡ ರಾಜೇಶ್ ಕುಂಟೆ ಹೈಕೋರ್ಟಲ್ಲಿ ಮೊಕದ್ದಮೆ ಹೂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಕ್ರಿಕೆಟ್‌ ಪಂದ್ಯ, ರಾಜ್ಯ ಸಚಿವ ಸಂಪುಟದ ಒಪ್ಪಿಗೆ? ಗೃಹ ಇಲಾಖೆಗೆ ಭದ್ರತೆಯ ಹೊಣೆ!

2ನೇ ಟಿ20: 51 ರನ್ ಗಳ ಅಂತರದಿಂದ ಗೆದ್ದು ಬೀಗಿದ ದಕ್ಷಿಣ ಆಫ್ರಿಕಾ! ಅನಗತ್ಯ ದಾಖಲೆ ಬರೆದ ಅರ್ಷದೀಪ್

ಸಿಎಂ ಸಿದ್ದರಾಮಯ್ಯರ ವಿಮಾನ ಪ್ರಯಾಣ: 'ರಾಜ್ಯದ ಬೊಕ್ಕಸ'ದಿಂದ ಆದ ಖರ್ಚು ಎಷ್ಟು ಗೊತ್ತಾ?

ಟ್ರಂಪ್ ಗೆ ಮೋದಿ ದೂರವಾಣಿ ಕರೆ: ಮಹತ್ವದ ಚರ್ಚೆ!

KSCA ಗೆ ಹೊಸ ಸದಸ್ಯರ ಸೇರ್ಪಡೆ: ರಾಜ್ಯಾದ್ಯಂತ ಸದಸ್ಯತ್ವ ಅಭಿಯಾನ- ವೆಂಕಟೇಶ್ ಪ್ರಸಾದ್

SCROLL FOR NEXT