ರತನ್ ಟಾಟಾ 
ದೇಶ

ಕಾಯಕಲ್ಪ ಮಂಡಳಿಗೆ ರತನ್ ಟಾಟಾ ಮುಖ್ಯಸ್ಥ

ಭಾರತೀಯ ರೈಲ್ವೆ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ಮೇಲ್ದರ್ಜೆಗೆ ಏರಿಸಲು ಕಾಯಕಲ್ಪ ಮಂಡಳಿ ರಚಿಸಿದೆ ಕೇಂದ್ರ ಸರ್ಕಾರ. ರೈಲ್ವೆ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಂತೆ...

ನವದೆಹಲಿ: ಭಾರತೀಯ ರೈಲ್ವೆ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ಮೇಲ್ದರ್ಜೆಗೆ ಏರಿಸಲು ಕಾಯಕಲ್ಪ ಮಂಡಳಿ ರಚಿಸಿದೆ ಕೇಂದ್ರ ಸರ್ಕಾರ. ರೈಲ್ವೆ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಂತೆ ಅದನ್ನು ರಚಿಸಲಾಗಿದೆ ಎಂದು ಸಚಿವ ಸುರೇಶ್ ಪ್ರಭು ಹೇಳಿದ್ದಾರೆ.

ಹೊಸ ಮಂಡಳಿಗೆ ಮುಖ್ಯಸ್ಥರನ್ನಾಗಿ ಟಾಟಾ ಸಮೂಹ ಸಂಸ್ಥೆಯ ಮಾಜಿ ಅಧ್ಯಕ್ಷ ರತನ್ ಟಾಟಾರನ್ನು ನೇಮಿಸಲಾಗಿದೆ.

ಅವರ ಜತೆಗೆ ರೈಲ್ವೆ ಇಲಾಖೆ ಯೂನಿಯನ್ ಗಳ ಶಿವ್ ಗೋಪಾಲ್ ಮತ್ತು ಎಂ.ರಾಘವಯ್ಯ ಅವರು ಸದಸ್ಯರಾಗಲಿದ್ದಾರೆ. ಶಿಘ್ರದಲ್ಲಿ ಹೊಸ ಮಂಡಳಿಗೆ ಮತ್ತಷ್ಟು ಸದಸ್ಯರನ್ನು ನೇಮಿಸಲಾಗುತ್ತದೆ ಎಂದಿದ್ದಾರೆ ಸುರೇಶ್ ಪ್ರಭು.

ಈಗಾಗಲೇ ಹಲವು ಸಮಸ್ಯೆಗಳ ಸುಳಿಯಲ್ಲಿರುವ ರೈಲ್ವೆಯನ್ನು ಲಾಭದ ಹಳಿಗೆ ತರುವಲ್ಲಿ ಈ ಸಮಿತಿ ಸಲಹೆ ನೀಡಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT