ರೈಲ್ವೆ ಸಚಿವ ಸುರೇಶ್ ಪ್ರಭು 
ದೇಶ

ರೈಲ್ವೆಯಲ್ಲೂ ಭ್ರಷ್ಟಾಚಾರ

ಹೌದು, ರೈಲ್ವೆ ಸಚಿವಾಲಯದ ವಿವಿಧ ಹಂತಗಳಲ್ಲಿ ಭ್ರಷ್ಟಾಚಾರವಿದೆ. ಆದಷ್ಟು ಬೇಗ ಪಾರದರ್ಶಕತೆ ಮೂಲಕ ಭ್ರಷ್ಟಾಚಾರ ನಿವಾರಿಸುವ ಪ್ರಯತ್ನ ...

ನವದೆಹಲಿ: ಹೌದು, ರೈಲ್ವೆ ಸಚಿವಾಲಯದ ವಿವಿಧ ಹಂತಗಳಲ್ಲಿ ಭ್ರಷ್ಟಾಚಾರವಿದೆ. ಆದಷ್ಟು ಬೇಗ ಪಾರದರ್ಶಕತೆ ಮೂಲಕ ಭ್ರಷ್ಟಾಚಾರ ನಿವಾರಿಸುವ ಪ್ರಯತ್ನ ಮಾಡಲಾಗು ವುದು. ಹೀಗೆಂದು ಹೇಳಿರುವುದು ಸ್ವತಃ ರೈಲ್ವೆ ಸಚಿವ ಸುರೇಶ್ ಪ್ರಭು. ರೈಲ್ವೆ ಇಲಾಖೆಯಲ್ಲಿ  ಭ್ರಷ್ಟಾಚಾರದ ಆರೋಪ ಬಗ್ಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಕೇಳಿಬರುತ್ತಿದೆ. ಇದರ ಪರಿಣಾಮ ಅದಾ ಗಲೇ ರೈಲ್ವೆ ಮಂಡಳಿಯ ಓರ್ವ ಸದಸ್ಯರನ್ನು ಅಮಾನತಿನಲ್ಲಿಡಲಾಗಿದೆ. ಈ ಬಗ್ಗೆ ಇನ್ನೂ ತಿದ್ದುಪಡಿಗಳಾಗಬೇಕಿದೆ ಎಂದರು. ಇನ್ನು ಅಕ್ರಮ ಕಂಡು ಬಂದಲ್ಲಿ ಸಾರ್ವಜನಿಕರು ನೇರವಾಗಿ ಆನ್‍ಲೈನ್‍ನಲ್ಲಿ ಮತ್ತು ಮೊಬೈಲ್ ಆ್ಯಪ್ ಮೂಲಕ ದೂರು ದಾಖಲಿಸಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇತಿಹಾಸ ತಿರುಚಲು' ಪ್ರಧಾನಿ ಮೋದಿ ಯತ್ನ; ನೆಹರೂ ಪರಂಪರೆ ಅಳಿಸಲು ಬಿಜೆಪಿಗೆ ಸಾಧ್ಯವಿಲ್ಲ: ಗೌರವ್ ಗೊಗೊಯ್

ಇಂದು 500 Indigo ವಿಮಾನ ಹಾರಾಟ ರದ್ದು: ನಾವು ಹಗುರವಾಗಿ ಪರಿಗಣಿಸಲ್ಲ... ಇಂಡಿಗೋ ಬಿಕ್ಕಟ್ಟಿನ ಬಗ್ಗೆ ಕೇಂದ್ರ ಸಚಿವರ ಎಚ್ಚರಿಕೆ!

ಮಹಾರಾಷ್ಟ್ರ: ಫಡ್ನವೀಸ್ ಜೊತೆ ಆಪ್ತರಾಗಿರುವ ಮಹಾಯುತಿ ಮಿತ್ರಪಕ್ಷದ 22 ಶಾಸಕರು ಪಕ್ಷ ತೊರೆಯಲು ಸಜ್ಜು- ಆದಿತ್ಯ ಠಾಕ್ರೆ!

ಬಾಬ್ರಿ ಮಾದರಿಯ ಬಂಗಾಳದ ಮಸೀದಿಗೆ ಎರಡೇ ದಿನದಲ್ಲಿ 1.3 ಕೋಟಿ ರೂ. ದೇಣಿಗೆ!

ಮಾಜಿ ಪತ್ನಿ ಮಂಜು ವಾರಿಯರ್ ಹೇಳಿಕೆ ನಂತರ ನನ್ನ ವಿರುದ್ಧ ಪಿತೂರಿ: ನಟ ದಿಲೀಪ್

SCROLL FOR NEXT