ರೈಲ್ವೆ ಸಚಿವ ಸುರೇಶ್ ಪ್ರಭು 
ದೇಶ

ರೈಲ್ವೆಯಲ್ಲೂ ಭ್ರಷ್ಟಾಚಾರ

ಹೌದು, ರೈಲ್ವೆ ಸಚಿವಾಲಯದ ವಿವಿಧ ಹಂತಗಳಲ್ಲಿ ಭ್ರಷ್ಟಾಚಾರವಿದೆ. ಆದಷ್ಟು ಬೇಗ ಪಾರದರ್ಶಕತೆ ಮೂಲಕ ಭ್ರಷ್ಟಾಚಾರ ನಿವಾರಿಸುವ ಪ್ರಯತ್ನ ...

ನವದೆಹಲಿ: ಹೌದು, ರೈಲ್ವೆ ಸಚಿವಾಲಯದ ವಿವಿಧ ಹಂತಗಳಲ್ಲಿ ಭ್ರಷ್ಟಾಚಾರವಿದೆ. ಆದಷ್ಟು ಬೇಗ ಪಾರದರ್ಶಕತೆ ಮೂಲಕ ಭ್ರಷ್ಟಾಚಾರ ನಿವಾರಿಸುವ ಪ್ರಯತ್ನ ಮಾಡಲಾಗು ವುದು. ಹೀಗೆಂದು ಹೇಳಿರುವುದು ಸ್ವತಃ ರೈಲ್ವೆ ಸಚಿವ ಸುರೇಶ್ ಪ್ರಭು. ರೈಲ್ವೆ ಇಲಾಖೆಯಲ್ಲಿ  ಭ್ರಷ್ಟಾಚಾರದ ಆರೋಪ ಬಗ್ಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಕೇಳಿಬರುತ್ತಿದೆ. ಇದರ ಪರಿಣಾಮ ಅದಾ ಗಲೇ ರೈಲ್ವೆ ಮಂಡಳಿಯ ಓರ್ವ ಸದಸ್ಯರನ್ನು ಅಮಾನತಿನಲ್ಲಿಡಲಾಗಿದೆ. ಈ ಬಗ್ಗೆ ಇನ್ನೂ ತಿದ್ದುಪಡಿಗಳಾಗಬೇಕಿದೆ ಎಂದರು. ಇನ್ನು ಅಕ್ರಮ ಕಂಡು ಬಂದಲ್ಲಿ ಸಾರ್ವಜನಿಕರು ನೇರವಾಗಿ ಆನ್‍ಲೈನ್‍ನಲ್ಲಿ ಮತ್ತು ಮೊಬೈಲ್ ಆ್ಯಪ್ ಮೂಲಕ ದೂರು ದಾಖಲಿಸಬಹುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT