ಸ್ಪೆಕ್ಟ್ರಂ ಹರಾಜು ಮುಕ್ತಾಯ 
ದೇಶ

ಸ್ಪೆಕ್ಟ್ರಂ ಹರಾಜು ಮುಕ್ತಾಯ

ಹತ್ತೊಂಭತ್ತು ದಿನಗಳಿಂದ ನಡೆಯುತ್ತಿದ್ದ ಸ್ಪೆಕ್ಟ್ರಂ ಹರಾಜು ಬುಧವಾರ ಮುಕ್ತಾಯಗೊಂಡಿದೆ. ಅದರಿಂದಾಗಿ ಕೇಂದ್ರದ ಬೊಕ್ಕಸಕ್ಕೆ ಬರೋಬ್ಬರಿ ರು. 1.10 ಲಕ್ಷ ಕೋಟಿ ಜಮೆಯಾಗಿದೆ.

ನವದೆಹಲಿ: ಹತ್ತೊಂಭತ್ತು ದಿನಗಳಿಂದ ನಡೆಯುತ್ತಿದ್ದ ಸ್ಪೆಕ್ಟ್ರಂ ಹರಾಜು ಬುಧವಾರ ಮುಕ್ತಾಯಗೊಂಡಿದೆ. ಅದರಿಂದಾಗಿ ಕೇಂದ್ರದ ಬೊಕ್ಕಸಕ್ಕೆ ಬರೋಬ್ಬರಿ ರು. 1.10 ಲಕ್ಷ ಕೋಟಿ ಜಮೆಯಾಗಿದೆ.

ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ತರಂಗಾಂತರಗಳ ಮರು ಹರಾಜು ಪ್ರಕ್ರಿಯೆ ನಡೆದಿತ್ತು. ಈಗ ಪೂರ್ತಿಯಾಗಿರುವ ಹರಾಜಿನಿಂದಾಗಿ ಮೊಬೈಲ್ ಕರೆಗಳ ದರದಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆಯಾಗುವ ಸಾಧ್ಯತೆಗಳಿವೆ.

ಭರ್ಜರಿ ಆದಾಯ: ಕರ್ನಾಟಕ ವೃತ್ತದಿಂದ ಒಟ್ಟು ರು. 2196.55 ಕೋಟಿ ಆದಾಯ ಕೇಂದ್ರದ ಬೊಕ್ಕಸಕ್ಕೆ ಬಂದಿದೆ. ಕರ್ನಾಟಕ ವೃತ್ತದಲ್ಲಿ 800 ಮೆಗಾಹಟ್ರ್ಸ್ ತರಂಗಾಂತರದಿಂದ ರು. 378.75 ಕೋಟಿ, 900 ಮೆಗಾಹಟ್ರ್ಸ್ ತರಂಗಾಂತರದಿಂದ ರು. 122.65 ಕೋಟಿ, 1800 ಮೆಗಾಹಟ್ರ್ಸ್ ತರಂಗಾಂತರದಿಂದ ರು. 37.37 ಕೋಟಿ ಹಾಗೂ 2100 ಮೆಗಾಹಟ್ರ್ಸ್ ತರಂಗಾಂತರದಿಂದ ಅತಿ ಹೆಚ್ಚು ಅಂದರೆ ರು. 1658.78 ಕೋಟಿ ಆದಾಯ ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT