ಸ್ಪೆಕ್ಟ್ರಂ ಹರಾಜು ಮುಕ್ತಾಯ 
ದೇಶ

ಸ್ಪೆಕ್ಟ್ರಂ ಹರಾಜು ಮುಕ್ತಾಯ

ಹತ್ತೊಂಭತ್ತು ದಿನಗಳಿಂದ ನಡೆಯುತ್ತಿದ್ದ ಸ್ಪೆಕ್ಟ್ರಂ ಹರಾಜು ಬುಧವಾರ ಮುಕ್ತಾಯಗೊಂಡಿದೆ. ಅದರಿಂದಾಗಿ ಕೇಂದ್ರದ ಬೊಕ್ಕಸಕ್ಕೆ ಬರೋಬ್ಬರಿ ರು. 1.10 ಲಕ್ಷ ಕೋಟಿ ಜಮೆಯಾಗಿದೆ.

ನವದೆಹಲಿ: ಹತ್ತೊಂಭತ್ತು ದಿನಗಳಿಂದ ನಡೆಯುತ್ತಿದ್ದ ಸ್ಪೆಕ್ಟ್ರಂ ಹರಾಜು ಬುಧವಾರ ಮುಕ್ತಾಯಗೊಂಡಿದೆ. ಅದರಿಂದಾಗಿ ಕೇಂದ್ರದ ಬೊಕ್ಕಸಕ್ಕೆ ಬರೋಬ್ಬರಿ ರು. 1.10 ಲಕ್ಷ ಕೋಟಿ ಜಮೆಯಾಗಿದೆ.

ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ತರಂಗಾಂತರಗಳ ಮರು ಹರಾಜು ಪ್ರಕ್ರಿಯೆ ನಡೆದಿತ್ತು. ಈಗ ಪೂರ್ತಿಯಾಗಿರುವ ಹರಾಜಿನಿಂದಾಗಿ ಮೊಬೈಲ್ ಕರೆಗಳ ದರದಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆಯಾಗುವ ಸಾಧ್ಯತೆಗಳಿವೆ.

ಭರ್ಜರಿ ಆದಾಯ: ಕರ್ನಾಟಕ ವೃತ್ತದಿಂದ ಒಟ್ಟು ರು. 2196.55 ಕೋಟಿ ಆದಾಯ ಕೇಂದ್ರದ ಬೊಕ್ಕಸಕ್ಕೆ ಬಂದಿದೆ. ಕರ್ನಾಟಕ ವೃತ್ತದಲ್ಲಿ 800 ಮೆಗಾಹಟ್ರ್ಸ್ ತರಂಗಾಂತರದಿಂದ ರು. 378.75 ಕೋಟಿ, 900 ಮೆಗಾಹಟ್ರ್ಸ್ ತರಂಗಾಂತರದಿಂದ ರು. 122.65 ಕೋಟಿ, 1800 ಮೆಗಾಹಟ್ರ್ಸ್ ತರಂಗಾಂತರದಿಂದ ರು. 37.37 ಕೋಟಿ ಹಾಗೂ 2100 ಮೆಗಾಹಟ್ರ್ಸ್ ತರಂಗಾಂತರದಿಂದ ಅತಿ ಹೆಚ್ಚು ಅಂದರೆ ರು. 1658.78 ಕೋಟಿ ಆದಾಯ ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT