ಢಾಕಾದಲ್ಲಿ ಕಾಲ್ತುಳಿತ 
ದೇಶ

ಢಾಕಾದಲ್ಲಿ ಕಾಲ್ತುಳಿತ: 10 ಯಾತ್ರಾರ್ಥಿಗಳ ಸಾವು

ಇಲ್ಲಿನ ಪುರಾತನ ಬ್ರಹ್ಮಪುತ್ರಾ ನದಿಯ ತಟದಲ್ಲಿ ವರ್ಷಕ್ಕೊಮ್ಮೆ ನಡೆಯುವ ಅಷ್ಟಮಿ ಸ್ನಾನದ ಕಾರ್ಯಕ್ರಮದಲ್ಲಿ ಕಾಲ್ತುಳಿತ ಸಂಭವಿಸಿ...

ಢಾಕಾ: ಇಲ್ಲಿನ ಪುರಾತನ ಬ್ರಹ್ಮಪುತ್ರಾ ನದಿಯ ತಟದಲ್ಲಿ ವರ್ಷಕ್ಕೊಮ್ಮೆ ನಡೆಯುವ ಅಷ್ಟಮಿ ಸ್ನಾನದ ಕಾರ್ಯಕ್ರಮದಲ್ಲಿ ಕಾಲ್ತುಳಿತ ಸಂಭವಿಸಿ 10 ಹಿಂದೂ ಯಾತ್ರಾರ್ಥಿಗಳು ಸಾವಿಗೀಡಾಗಿದ್ದಾರೆ. ಸಾವಿಗೀಡಾದವರಲ್ಲಿ 7 ಮಂದಿ ಮಹಿಳೆಯರಾಗಿದ್ದಾರೆ. 50 ಮಂದಿಗೆ ಗಾಯಗಳಾಗಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಾರಾಯಣಗಂಜ್‌ನಲ್ಲಿ ಬೆಳಗ್ಗೆ 5.48ರ ವೇಳೆ ಅಷ್ಟಮಿ ಸ್ನಾನ ಮಾಡಲು ಸಾವಿರಾರು ಭಕ್ತರು ಜಮಾಯಿಸಿದ್ದರು. ಪುಣ್ಯ ಸ್ನಾನ ಮಾಡಲು ಭಕ್ತರಿಗೆ ಸಹಾಯವಾಗಲೆಂದು  16 ಕಟ್ಟೆಗಳನ್ನು ನಿರ್ಮಿಸಲಾಗಿತ್ತು. ಆದರೆ ಈ ಕಟ್ಟೆಗಳತ್ತ ಹೋಗಲು ಜನರು ನೂಕು ನುಗ್ಗಲು ಮಾಡಿದ್ದಾರೆ. ಇದರಿಂದಾಗಿ ಬೆಳಗ್ಗೆ 9.15 ರಿಂದ 10 ಗಂಟೆಯ ವೇಳೆಗೆ ಕಾಲ್ತುಳಿತ ಸಂಭವಿಸಿದೆ.

ಕಾಲ್ತುಳಿತದಲ್ಲಿ ಸಾವನ್ನಪ್ಪಿದವರಲ್ಲಿ ಹೆಚ್ಚಿನವರು 50 ರಿಂದ ಮೇಲ್ಪಟ್ಟವರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT