ಅರುಣ್ ಜೇಟ್ಲಿ 
ದೇಶ

ಕಪ್ಪುಹಣ ತಡೆಗೆ ಚೆಕ್, ಕಾರ್ಡ್ ಬಳಸಿ: ಜೇಟ್ಲಿ

ಕಪ್ಪುಹಣದ ಉತ್ಪತ್ತಿಯನ್ನು ತಡೆಯಬೇಕೆಂದರೆ ಚೆಕ್‍ಗಳು ಹಾಗೂ ಪ್ಲಾಸ್ಟಿಕ್ ಕರೆನ್ಸಿಗಳ ಬಳಕೆ ಹೆಚ್ಚಿಸಿ. ಇದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರ ಸಲಹೆ...

ನವದೆಹಲಿ: ಕಪ್ಪುಹಣದ ಉತ್ಪತ್ತಿಯನ್ನು ತಡೆಯಬೇಕೆಂದರೆ ಚೆಕ್‍ಗಳು ಹಾಗೂ ಪ್ಲಾಸ್ಟಿಕ್ ಕರೆನ್ಸಿಗಳ ಬಳಕೆ ಹೆಚ್ಚಿಸಿ. ಇದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರ ಸಲಹೆ. ಆರ್ಥಿಕತೆಯು ಬೆಳವಣಿಗೆಯಾದಂತೆ ಕೆಲ ಮಾರ್ಗಸೂಚಿ ಗಳನ್ನು ಪಾಲಿಸಬೇಕಾಗುತ್ತದೆ. ಹೆಚ್ಚು ಹೆಚ್ಚು ಮಂದಿ ಕರೆನ್ಸಿ ಬಳಕೆಯನ್ನು ಕಡಿಮೆ ಮಾಡಿ, ಚೆಕ್ ಮತ್ತು ಕಾರ್ಡ್(ಪ್ಲಾಸ್ಟಿಕ್ ಕರೆನ್ಸಿ) ಗಳ ಬಳಕೆಯನ್ನು ಆರಂಭಿಸಬೇಕು. ಆಗ ಕಪ್ಪುಹಣಕ್ಕೂ ಕಡಿವಾಣ ಹಾಕಬಹುದು ಎಂದಿದ್ದಾರೆ ಜೇಟ್ಲಿ. ಶುಕ್ರವಾರ ನವದೆಹಲಿಯಲ್ಲಿ ಸೆಕ್ಯೂರಿಟಿ ಪ್ರಿಂಟಿಂಗ್ ಆ್ಯಂಡ್ ಮಿಂಟಿಂಗ್ ಕಾರ್ಪೋರೇಷನ್ ಆಫ್ ಇಂಡಿಯಾದ ಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಸಚಿವ ಜೇಟ್ಲಿ, ಅತ್ಯಧಿಕ ಮೊತ್ತದ ನಗದು ವಹಿವಾಟನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಹೆಜ್ಜೆಯಿಡುತ್ತಿದೆ. ರು. 1 ಲಕ್ಷಕ್ಕಿಂತ ಹೆಚ್ಚಿನ ಖರೀದಿ, ಮಾರಾಟಕ್ಕೆ ಪ್ಯಾನ್ ಸಂಖ್ಯೆ ಕಡ್ಡಾಯಗೊಳಿಸಲಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜು: ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಿ ಬಿಗಿ ಬಂದೋಬಸ್ತ್, ಫ್ಲೈಓವರ್'ಗಳು ಬಂದ್

ಮೇ ತಿಂಗಳ ಭಾರತ-ಪಾಕಿಸ್ತಾನ ಸಂಘರ್ಷ ವೇಳೆ ಮಧ್ಯಸ್ಥಿಕೆ ವಹಿಸಿದ್ದು ನಾವೇ: ಚೀನಾ

ಭಾರತೀಯ ರೈಲ್ವೆ ಇತಿಹಾಸದಲ್ಲಿ ಮಹತ್ತರ ಸಾಧನೆ: ಗಂಟೆಗೆ 180 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್ ; ವಿಡಿಯೋ ಹಂಚಿಕೊಂಡ ಅಶ್ವಿನಿ ವೈಷ್ಣವ್

New Year ಗೆ ಆನ್ ಲೈನ್ ಫುಡ್ ಆರ್ಡರ್ ಗೆ ಸಮಸ್ಯೆ: ಒಕ್ಕೂಟಗಳಿಂದ ಇಂದು ಮೆಗಾ ಪ್ರತಿಭಟನೆ, 1.5 ಲಕ್ಷ ಕಾರ್ಮಿಕರು ಭಾಗಿ

ಮಠಾಧೀಶರ ತೀವ್ರ ಆಕ್ಷೇಪ: ಮಥುರಾದಲ್ಲಿ ಆಯೋಜಿಸಿದ್ದ ಸನ್ನಿ ಲಿಯೋನ್ ಕಾರ್ಯಕ್ರಮ ರದ್ದು!

SCROLL FOR NEXT