ಅರುಣ್ ಜೇಟ್ಲಿ 
ದೇಶ

ಕಪ್ಪುಹಣ ತಡೆಗೆ ಚೆಕ್, ಕಾರ್ಡ್ ಬಳಸಿ: ಜೇಟ್ಲಿ

ಕಪ್ಪುಹಣದ ಉತ್ಪತ್ತಿಯನ್ನು ತಡೆಯಬೇಕೆಂದರೆ ಚೆಕ್‍ಗಳು ಹಾಗೂ ಪ್ಲಾಸ್ಟಿಕ್ ಕರೆನ್ಸಿಗಳ ಬಳಕೆ ಹೆಚ್ಚಿಸಿ. ಇದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರ ಸಲಹೆ...

ನವದೆಹಲಿ: ಕಪ್ಪುಹಣದ ಉತ್ಪತ್ತಿಯನ್ನು ತಡೆಯಬೇಕೆಂದರೆ ಚೆಕ್‍ಗಳು ಹಾಗೂ ಪ್ಲಾಸ್ಟಿಕ್ ಕರೆನ್ಸಿಗಳ ಬಳಕೆ ಹೆಚ್ಚಿಸಿ. ಇದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರ ಸಲಹೆ. ಆರ್ಥಿಕತೆಯು ಬೆಳವಣಿಗೆಯಾದಂತೆ ಕೆಲ ಮಾರ್ಗಸೂಚಿ ಗಳನ್ನು ಪಾಲಿಸಬೇಕಾಗುತ್ತದೆ. ಹೆಚ್ಚು ಹೆಚ್ಚು ಮಂದಿ ಕರೆನ್ಸಿ ಬಳಕೆಯನ್ನು ಕಡಿಮೆ ಮಾಡಿ, ಚೆಕ್ ಮತ್ತು ಕಾರ್ಡ್(ಪ್ಲಾಸ್ಟಿಕ್ ಕರೆನ್ಸಿ) ಗಳ ಬಳಕೆಯನ್ನು ಆರಂಭಿಸಬೇಕು. ಆಗ ಕಪ್ಪುಹಣಕ್ಕೂ ಕಡಿವಾಣ ಹಾಕಬಹುದು ಎಂದಿದ್ದಾರೆ ಜೇಟ್ಲಿ. ಶುಕ್ರವಾರ ನವದೆಹಲಿಯಲ್ಲಿ ಸೆಕ್ಯೂರಿಟಿ ಪ್ರಿಂಟಿಂಗ್ ಆ್ಯಂಡ್ ಮಿಂಟಿಂಗ್ ಕಾರ್ಪೋರೇಷನ್ ಆಫ್ ಇಂಡಿಯಾದ ಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಸಚಿವ ಜೇಟ್ಲಿ, ಅತ್ಯಧಿಕ ಮೊತ್ತದ ನಗದು ವಹಿವಾಟನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಹೆಜ್ಜೆಯಿಡುತ್ತಿದೆ. ರು. 1 ಲಕ್ಷಕ್ಕಿಂತ ಹೆಚ್ಚಿನ ಖರೀದಿ, ಮಾರಾಟಕ್ಕೆ ಪ್ಯಾನ್ ಸಂಖ್ಯೆ ಕಡ್ಡಾಯಗೊಳಿಸಲಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT