ಸುಷ್ಮಾ ಸ್ವರಾಜ್ 
ದೇಶ

ರಕ್ಷಣೆಗೆ ವಿಮಾನ

ಆಂತರಿಕ ಸಂಘರ್ಷ ದಿಂದ ಕಂಗೆಟ್ಟಿರುವ ಅರಬ್ ರಾಷ್ಟ್ರದಲ್ಲಿ ಸಿಕ್ಕಿಹಾಕಿಕೊಂಡಿರುವ ಭಾರತೀಯ ನಾಗರಿಕ ರನ್ನು ಪಾರು ಮಾಡಲು...

ಸನಾ/ನವದೆಹಲಿ: ಆಂತರಿಕ ಸಂಘರ್ಷ ದಿಂದ ಕಂಗೆಟ್ಟಿರುವ ಅರಬ್ ರಾಷ್ಟ್ರದಲ್ಲಿ ಸಿಕ್ಕಿಹಾಕಿಕೊಂಡಿರುವ ಭಾರತೀಯ ನಾಗರಿಕ ರನ್ನು ಪಾರು ಮಾಡಲು ಕೇಂದ್ರ ಸರ್ಕಾರ
ಮುಂದಾಗಿದೆ. ಅದಕ್ಕಾಗಿ ರಾಜಧಾನಿ ಸನಾಗೆ ವಿಶೇಷ ವಿಮಾನ ಕಳುಹಿಸಿಕೊಟ್ಟಿದೆ. ಪ್ರತಿ ದಿನ 3 ಹಾರಾಟಗಳನ್ನು ನಡೆಸಲು ಮುಂದಾ ಗಿದೆ. ನಾಗರಿಕ ವಿಮಾನ ಯಾನ
ಸಚಿವಾಲಯದ ಜತೆಗೆ ಚರ್ಚೆ ನಡೆಸಿ ವೇಳಾಪಟ್ಟಿ ಅಂತಿಮಗೊಳಿಸಲಾಗುವುದೆಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ. ಜತೆಗೆ 1,500 ಮಂದಿ
ಯನ್ನು ಕರೆದೊಯ್ಯುವ ಸಾಮರ್ಥ್ಯ  ಇರುವ ಹಡಗನ್ನು ಕೂಡ ಕಳುಹಿಸಿಕೊಡಲಾಗಿದೆ ಎಂದಿದ್ದಾರೆ ಅವರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಧ್ಯ ಫಿಲಿಪೈನ್ಸ್ ಪ್ರದೇಶದಲ್ಲಿ ಪ್ರಬಲ ಭೂಕಂಪ: 31 ಮಂದಿ ಸಾವು

ಉಸಿರಾಟದ ಸಮಸ್ಯೆಯಿಂದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

ಇಂದು ನಾಡಿನಾದ್ಯಂತ ಆಯುಧಪೂಜೆ, ಮಹಾನವಮಿ ಸಂಭ್ರಮ: ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರು

ರಾಜ್ಯದಲ್ಲಿ ಪ್ರವಾಹದಿಂದ ಬೆಳೆಹಾನಿ: ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ 8,500 ರೂ ಪರಿಹಾರ- ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮಳೆ ಹಾನಿಯಿಂದ 52 ಮಂದಿ ಸಾವು; ವಾರಸುದಾರರಿಗೆ ಪರಿಹಾರ ವಿತರಣೆ: ಸಿಎಂ ಸಿದ್ದರಾಮಯ್ಯ

SCROLL FOR NEXT