ಉಗ್ರ ನಿಗ್ರಹ ವಿಧೇಯಕಕ್ಕೆ ಅಂಗೀಕಾರ 
ದೇಶ

ಗುಜರಾತ್ ಉಗ್ರ ನಿಗ್ರಹ ವಿಧೇಯಕಕ್ಕೆ ಮತ್ತೆ ಅಂಗೀಕಾರ

ಸತತ 3 ಬಾರಿ ರಾಷ್ಟ್ರಪತಿಯಿಂದ ತಿರಸ್ಕೃತಗೊಂಡಿದ್ದ ವಿವಾದಿತ `ಭಯೋತ್ಪಾದನೆ ಮತ್ತು ಸಂಘಟಿತ ಅಪರಾಧ ನಿಯಂತ್ರಣ ವಿಧೇಯಕ' ಗುಜರಾತ್ ಅಸೆಂಬ್ಲಿಯಲ್ಲಿ ಬಹುಮತದಿಂದ ಅಂಗೀಕಾರಗೊಂಡಿದೆ...

ಗಾಂಧಿನಗರ: ಸತತ 3 ಬಾರಿ ರಾಷ್ಟ್ರಪತಿಯಿಂದ ತಿರಸ್ಕೃತಗೊಂಡಿದ್ದ ವಿವಾದಿತ `ಭಯೋತ್ಪಾದನೆ ಮತ್ತು ಸಂಘಟಿತ ಅಪರಾಧ ನಿಯಂತ್ರಣ ವಿಧೇಯಕ' ಗುಜರಾತ್ ಅಸೆಂಬ್ಲಿಯಲ್ಲಿ ಬಹುಮತದಿಂದ ಅಂಗೀಕಾರಗೊಂಡಿದೆ.

ಈ ವಿಧೇಯಕವು ಪೊಲೀಸರಿಗೆ ದೂರವಾಣಿ ಕದ್ದಾಲಿಸುವ ಮತ್ತು ಅದನ್ನು ರೆಕಾರ್ಡ್ ಮಾಡಿ ನ್ಯಾಯಾಲಯಕ್ಕೆ ನೀಡುವ ಅವಕಾಶ ಒದಗಿಸುತ್ತದೆ. ವಿಧೇಯಕದಲ್ಲಿ ವಿವಾದಾತ್ಮಕ ನಿಬಂಧನೆಗಳಿದ್ದ ಕಾರಣ ಒಮ್ಮೆ ಎಪಿಜೆ ಅಬ್ದುಲ್ ಕಲಾಂ, ಎರಡು ಬಾರಿ ಪ್ರತಿಭಾ ಪಾಟೀಲ್ ತಿರಸ್ಕರಿಸಿ, ಮರುಪರಿಶೀಲನೆಗೆ ಸೂಚಿಸಿದ್ದರು.

ಮಂಗಳವಾರ ವಿವಾದಾತ್ಮಕ ಅಂಶಗಳನ್ನು ತೆಗೆಯದೇ ವಿಧೇಯಕದ ಹೆಸರನ್ನಷ್ಟೇ ಬದಲಾಯಿಸಿ ಗುಜರಾತ್ ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿದೆ. ಪ್ರತಿಪಕ್ಷ ಕಾಂಗ್ರೆಸ್‍ನ ವಿರೋಧದ ನಡುವೆಯೇ ಬಹುಮತದ ಅಂಗೀಕಾರ ದೊರೆತಿದೆ. ಇದಕ್ಕೆ ರಾಷ್ಟ್ರಪತಿ ಪ್ರಣಬ್ ಅವರ ಒಪ್ಪಿಗೆ ಸಿಗುತ್ತದೋ, ಇಲ್ಲವೋ ಕಾದು ನೋಡಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ