ಪ್ರಧಾನಿ ನರೇಂದ್ರ ಮೋದಿ 
ದೇಶ

ಭಗವಾನ್ ಬುದ್ಧನ ಆದರ್ಶಗಳಿಗೆ ದುಃಖವನ್ನು ದೂರ ಮಾಡಬಲ್ಲ ಶಕ್ತಿಯಿದೆ: ಮೋದಿ

ಭಗವಾನ್ ಬುದ್ಧನ ಆದರ್ಶಗಳು ಇಂದಿಗೂ ಮಾದರಿ, ಬುದ್ಧನ ಆದರ್ಶಗಳನ್ನು ನಾವು ಪಾಲಿಸಬೇಕು. ಬುದ್ಧನಂತೆ ನಾವು ಕೂಡ ಶಾಂತಿ...

ನವದೆಹಲಿ: ಭಗವಾನ್ ಬುದ್ಧನ ಆದರ್ಶಗಳು ಇಂದಿಗೂ ಮಾದರಿ, ಬುದ್ಧನ ಆದರ್ಶಗಳನ್ನು ನಾವು ಪಾಲಿಸಬೇಕು. ಬುದ್ಧನಂತೆ ನಾವು ಕೂಡ ಶಾಂತಿ ಹಾಗೂ ಸೌಹಾರ್ದತೆಗೆ ಹೆಚ್ಚು ಮಹತ್ವ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.

ದೆಹಲಿಯ ತಾಳಕಟೋರ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಬುದ್ಧ ಪೂರ್ಣಿಮೆ ದಿನ ಆಚರಣೆ ಕಾರ್ಯಕ್ರಮದಲ್ಲಿ 31 ದೇಶದ ಪ್ರತಿನಿಧಿಗಳು ಭಾಗಿಯಾಗಿದ್ದಾರೆ. ಈ ವೇಳೆ ಮಾತನಾಡಿದ ಮಾತನಾಡಿದ ಮೋದಿ ಅವರು, ಬುದ್ಧನ ಆದರ್ಶಗಳು ಇಂದಿಗೂ ಮಾದರಿ, ಬುದ್ಧನ ಆದರ್ಶಗಳನ್ನು ನಾವು ಪಾಲಿಸಬೇಕು. ಬುದ್ಧನಂತೆ ನಾವು ಕೂಡ ಶಾಂತಿ ಹಾಗೂ ಸೌಹಾರ್ದತೆಗೆ ಹೆಚ್ಚು ಮಹತ್ವ ನೀಡಬೇಕು ಎಂದು ಕರೆ ನೀಡಿದ್ದಾರೆ.

ರಾಜಮನೆತನದಲ್ಲಿ ಹುಟ್ಟಿದ ಭಗವಾನ್ ಬುದ್ಧ ರಾಜವೈಭೋಗವನ್ನು ತ್ಯಜಿಸಿ ವಿರಾಗಿಯಾದ, ರಾಜವೈಭೋಗವನ್ನು ತ್ಯಜಿಸುವುದು ಸುಲಭದ ವಿಷಯವಲ್ಲ ಎಂದರು.

ಬುದ್ಧನ ಜನ್ಮಸ್ಥಳವಾದ ನೇಪಾಳ ಇಂದು ಭೂಕಂಪದಿಂದ ಪೀಡಿತವಾಗಿದೆ. ನಾವೆಲ್ಲರೂ ಭಗವಾನ್ ಬುದ್ಧನ ಪ್ರಾರ್ಥನೆ ಮಾಡಬೇಕಿದೆ. ಭೂಕಂಪ ಪೀಡಿತರ ದುಃಖದಲ್ಲಿ ನಾವೆಲ್ಲರೂ ಭಾಗಿಯಾಗಿದ್ದೇವೆ. ನೇಪಾಳದಲ್ಲಿ ಭೂಕಂಪಕ್ಕೆ ಸಿಲುಕಿ ನರಳಾಡುತ್ತಿರುವವರ ಕಣ್ಣೀರು ಒರೆಸಲಾಗುವುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT