ಸಾಂದರ್ಭಿಕ ಚಿತ್ರ 
ದೇಶ

ಆರನೇ ದಿನವೂ ರಸ್ತೆ ಬಂದ್

ಉತ್ತರಾಖಂಡದಲ್ಲಿ ಪ್ರತಿಕೂಲ ಹವಾಮಾನ ಮತ್ತು ಮಳೆಯಿಂದಾಗಿ ಋಷಿಕೇಶ ಮತ್ತು ಬದರಿನಾಥ ಹೆದ್ದಾರಿ ಸತತ 6ನೇ ದಿನವಾದ ಭಾನುವಾರ ಬಂದ್ ಆಗಿತ್ತು...

ಗೋಪೇಶ್ವರ್: ಉತ್ತರಾಖಂಡದಲ್ಲಿ ಪ್ರತಿಕೂಲ ಹವಾಮಾನ ಮತ್ತು ಮಳೆಯಿಂದಾಗಿ ಋಷಿಕೇಶ ಮತ್ತು ಬದರಿನಾಥ ಹೆದ್ದಾರಿ ಸತತ 6ನೇ ದಿನವಾದ ಭಾನುವಾರ ಬಂದ್ ಆಗಿತ್ತು.

ಚಮೋಲಿ ಜಿಲ್ಲೆಯ ವ್ಯಾಪ್ತಿಯಲ್ಲಿ ಈ ಬೆಳವಮಿಗೆ ನಡೆದಿದೆ. ಇದರಿಂದ ಗೋವಿಂದ ಘಾಟ್ ಗೆ ತೆರಳಬೇಕಾಗಿದ್ದ 150 ಯಾತ್ರಿಕರನ್ನು ಹೆಲಿಕಾಪ್ಟರ್ ಮೂಲಕ ಕರೆದೊಯ್ಯಲಾಯಿತು.

ಜೋಶಿಮಠ ಮತ್ತು ಗೋವಿಂದಘಾಟ್ ನಡುವಿನ ರಸ್ತೆ ಭೂಕುಸಿತದಿಂದ ಬಂದ್ ಆಗಿರುವುದರಿಂದ ಉತ್ತರಾಖಂಡ ಸರ್ಕಾರ ಕಾಪ್ಟರ್ ಅನ್ನು ನಿಯೋಜಿಸಿದೆ. ಏ.28ರಂದು ಮಳೆಯಿಂದ 3 ಸಾವಿರಕ್ಕೂ ಹೆಚ್ಚು ಮಂದಿ ಸಿಕ್ಕಿ ಹಾಕಿಕೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT