ರಾಹುಲ್ ಗಾಂಧಿ 
ದೇಶ

ಮಹಾ ಕೋರ್ಟ್‍ಗೆ ರಾಹುಲ್ ಹಾಜರಿ

ಕ್ರಿಮಿನಲ್ ಮಾನನಷ್ಟ ಪ್ರಕರಣ ಸಂಬಂಧ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮಹಾರಾಷ್ಟ್ರ ಸ್ಥಳೀಯ ಕೋರ್ಟ್ ಗೆ ಹಾಜರಾಗಿದ್ದಾರೆ...

ಠಾಣೆ: ಕ್ರಿಮಿನಲ್ ಮಾನನಷ್ಟ ಪ್ರಕರಣ ಸಂಬಂಧ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮಹಾರಾಷ್ಟ್ರ ಸ್ಥಳೀಯ ಕೋರ್ಟ್ ಗೆ ಹಾಜರಾಗಿದ್ದಾರೆ. ಈ ಪ್ರಕರಣದ ಎಲ್ಲ ಆರೋಪಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು. ಆದರೂ ಅವರು ಭೀವಾಂಡಿ ಕೋರ್ಟ್‍ಗೆ ವಿಚಾರಣೆಗೆ ಹಾಜರಾಗಿದ್ದಾರೆ. ನಾನು ನ್ಯಾಯಾಂಗಕ್ಕೆ ಗೌರವ ಸಲ್ಲಿಸುತ್ತೇನೆ. ಹಾಗಾಗಿ ನಾನುಕೋರ್ಟ್‍ಗೆ ಹಾಜರಾಗಿದ್ದೇನೆ ಎಂದು ಅವರು  ತಿಳಿಸಿದ್ದಾರೆ. 2014ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ರಾಹುಲ್, ಮಹಾತ್ಮ ಗಾಂಧಿ ಅವರನ್ನು ಕೊಂದಿದ್ದು ಆರ್‍ಎಸ್‍ಎಸ್ ಎಂದು ಆರೋಪಿಸಿದ್ದರು. ಈ ಸಂಬಂಧ ಸಂಘದ ಕಾರ್ಯಕರ್ತ ರಾಜೇಶ್ ಕುಂಟೆ ಅವರು ಭೀವಾಂಡಿ ನ್ಯಾಯಾಲಯದಲ್ಲಿ ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಸಲ್ಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT