ತಾಜ್ ಮಹಲ್ 
ದೇಶ

ತಾಜ್‍ಮಹಲ್ ಸುರಕ್ಷಿತ ಭಾರತೀಯ ಪುರಾತತ್ವ ಇಲಾಖೆ

ನೇಪಾಳದಲ್ಲಾದ 7.9 ಪ್ರಮಾಣದ ಭೂಕಂಪದಿಂದ ತಾಜ್ ಮಹಲ್ ಹಾಗೂ ಅದರಲ್ಲಿರುವ ಯಾವ ಸ್ಮಾರಕಗಳಿಗೂ ಹಾನಿಯಾಗಿಲ್ಲ ಎಂದು ಭಾರತದ ಪುರಾತತ್ವ ...

ಕಠ್ಮಂಡು: ನೇಪಾಳದಲ್ಲಾದ 7.9 ಪ್ರಮಾಣದ ಭೂಕಂಪದಿಂದ ತಾಜ್ ಮಹಲ್ ಹಾಗೂ ಅದರಲ್ಲಿರುವ ಯಾವ ಸ್ಮಾರಕಗಳಿಗೂ ಹಾನಿಯಾಗಿಲ್ಲ ಎಂದು ಭಾರತದ ಪುರಾತತ್ವ ಇಲಾಖೆ(ಎಎಸ್‍ಐ) ಘೋಷಿಸಿದೆ. `ಏ.25ರಂದು ನೇಪಾಳ ದಲ್ಲಿ ಭೀಕರ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ಉತ್ತರ ಭಾರತದ ಸ್ಮಾರಕಗಳ ಸ್ಥಿತಿಯನ್ನು ಪರಿಶೀಲಿಸುವಂತೆ ತಿಳಿಸಲಾಗಿತ್ತು. ಅದರಂತೆ ಪರಿಶೀಲನೆ ನಡೆಸಿದ್ದು ಎಲ್ಲ ಸ್ಮಾರಕಗಳು ಸುರಕ್ಷಿತವಾಗಿರುವ ಬಗ್ಗೆ ವರದಿ ನೀಡಿದ್ದಾರೆ'  ಎಂದು ಎಎಸ್‍ಐ ಮಹಾ ನಿರ್ದೇಶಕ ರಾಕೇಶ್ ತಿವಾರಿ ತಿಳಿಸಿದ್ದಾರೆ.
ನೇಪಾಳದಲ್ಲಿ ಮತ್ತೆ ಕಂಪನ: ಶುಕ್ರವಾರದಂದು ನೇಪಾಳದಲ್ಲಿ ಮತ್ತೆರೆಡು ಬಾರಿ ಭೂಮಿ ಕಂಪಿಸಿದ್ದು ಜನರಲ್ಲಿ ಆತಂಕವನ್ನು ಹೆಚ್ಚಿಸುತ್ತಲೇ ಇದೆ. ಸಿಂಧುಪಾಲ್‍ಚೌಕ್‍ನಲ್ಲಿ ಮುಂಜಾನೆ 2.19ರ ಸುಮಾರಿಗೆ 4 ಪ್ರಮಾಣದ ಭೂಕಂಪನ ಸಂಭವಿಸಿದ್ದರೆ, ಡೋಲಕ ಜಿಲ್ಲೆಯಲ್ಲಿ 6.17 ತೀವ್ರತೆಯ ಕಂಪನ ದಾಖಲಾಗಿದೆ. ಇಲ್ಲಿಯವರೆಗೆ ಸುಮಾರು 8,000 ಮಂದಿ ಸಾವನ್ನಪ್ಪಿ ರುವುದು ವರದಿಯಾಗಿದೆ. ಯಾವುದೇ ಸಾವುನೋವು ವರದಿಯಾಗಿಲ್ಲ. ಏ.25ರಂದು ಸಂಭವಿಸಿದ ಪ್ರಬಲ ಭೂಕಂಪನದ ಬಳಿಕ ನೇಪಾಳದಲ್ಲಿ 150 ಬಾರಿ ಮರುಕಂಪನಗಳು ದಾಖಲಾಗಿವೆ. ಇಲ್ಲಿಯವರೆಗೆ ಸಾವಿನ ಸಂಖ್ಯೆ 7,885 ಹಾಗೂ ಗಾಯಗೊಂಡವರ ಸಂಖ್ಯೆ 16,390 ಆಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel