ನೇಪಾಳದಲ್ಲಿ ಭೂಕಂಪಕ್ಕೆ ನೆಲಸಮವಾದ ಕಟ್ಟಡ 
ದೇಶ

2 ವರ್ಷದಲ್ಲಿ ನೇಪಾಳ ಪುನರ್ ನಿರ್ಮಾಣ

ಪ್ರಬಲ ಭೂಕಂಪದಿಂದ ಹೆಚ್ಚು ಕಡಿಮೆ ನಾಶವಾದಂತಾಗಿರುವ ನೇಪಾಳವನ್ನು ಇನ್ನೆರಡು ವರ್ಷಗಳಲ್ಲಿ ಪುನರ್ ನಿರ್ಮಾಣ ಮಾಡುವುದಾಗಿ...

ಕಠ್ಮಂಡು: ಪ್ರಬಲ ಭೂಕಂಪದಿಂದ ಹೆಚ್ಚು ಕಡಿಮೆ ನಾಶವಾದಂತಾಗಿರುವ ನೇಪಾಳವನ್ನು ಇನ್ನೆರಡು ವರ್ಷಗಳಲ್ಲಿ ಪುನರ್ ನಿರ್ಮಾಣ ಮಾಡುವುದಾಗಿ ಅಲ್ಲಿನ ಪ್ರಧಾನಿ ಸುಶಿಲ್ ಕೊಯಿರಾಲ ತಿಳಿಸಿದ್ದಾರೆ.

ದೇಶ ಕಟ್ಟುವ ಕಾರ್ಯಕ್ಕೆ ಸಾಥ್ ನೀಡುವಂತೆ ಸಾರ್ವಜನಿಕರು, ನೆರೆ ದೇಶಗಳು ಮತ್ತು ಪ್ರವಾಸಿಗರಲ್ಲಿ ಅವರು ಮನವಿ ಮಾಡಿದ್ದಾರೆ. 2 ವಾರಗಳ ಹಿಂದೆ ಸಂಭವಿಸಿದ 7.9 ಪ್ರಮಾಣದ ಭೂಕಂಪದಿಂದಾಗಿ ಹಾನಿಗೀಡಾದ ಕಟ್ಟಡಗಳನ್ನು ಪುನಾರಚಿಸಲು ರು.2 ಸಾವಿರ ಕೋಟಿ ಸಂಗ್ರಹ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಧಾರ್ಮಿಕ ಕ್ಷೇತ್ರಗಳು, ಸ್ಮಾರಕಗಳು ಹಾಗೂ ಸಾಂಸ್ಕೃತಿಕ ಪ್ರದೇಶಗಳನ್ನು 5 ವರ್ಷದೊಳಗೆ ನರ್ ನಿರ್ಮಿಸಲಾಗುವುದು ಎಂದು ಕೊಯಿರಾಲಳಿದ್ದಾರೆ. ನೇಪಾಳದ ಯಾವುದೇ ಪ್ರಜೆಯೂ ನೆಲೆ ಇಲ್ಲದೆ ವಾಸಿಸುವಂತೆ ಮಾಡುವುದಿಲ್ಲ, ಜತೆಗೆ ಅಪೌಷ್ಠಿಕತೆ ಕಾಡದಂತೆ ನೋಡಿಕೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಕಚ್‍ನಲ್ಲಿ ಭೂಕಂಪ
ಗುಜರಾತ್‍ನ ಕಚ್ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ 6.30ರ ಸುಮಾರಿಗೆ 4.3 ಪ್ರಮಾಣದ ಭೂಕಂಪನ ನಡೆದಿದೆ. ಭಾಛೌ ನಗರದ ವಾಯುವ್ಯ ದಿಕ್ಕಿನಿಂದ 22 ಕಿ.ಮೀ. ದೂರದಲ್ಲಿ ಈ ಕಂಪನ ಸಂಭವಿಸಿದೆ. ಇದರ ಬಳಿಕ 7.47ಕ್ಕೆ ಮತ್ತೊಮ್ಮೆ ಭೂಮಿ ಕಂಪಿಸಿರುವುದು ವರದಿಯಾಗಿದ್ದು, ರಿಕ್ಟರ್ ಮಾಪನದಲ್ಲಿ ತೀವ್ರತೆ 2 ಪ್ರಮಾಣದ ಕಂಪನವಾಗಿರುವುದು ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT