ಸುಪ್ರೀಂಕೋರ್ಟ್ 
ದೇಶ

ನ್ಯಾಯಾಂಗ ನೇಮಕ ಆಯೋಗ ತಪ್ಪು ಮಾಡಲ್ಲವೇ?

ನ್ಯಾಯಾಂಗ ನೇಮಕ ಆಯೋಗ ಮಾಡಿದ ಮೇಲೆ ನೀವು ತಪ್ಪೇ ಮಾಡುವುದಿಲ್ಲವೇ? ಇದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಸಂವಿಧಾನ ಪೀಠ ಖಾರವಾಗಿ...

ನವದೆಹಲಿ: ನ್ಯಾಯಾಂಗ ನೇಮಕ ಆಯೋಗ ಮಾಡಿದ ಮೇಲೆ ನೀವು ತಪ್ಪೇ ಮಾಡುವುದಿಲ್ಲವೇ? ಇದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಸಂವಿಧಾನ ಪೀಠ ಖಾರವಾಗಿ ಕೇಳಿದ ಪ್ರಶ್ನೆ.

ಕೊಲಿ ಜಿಯಂ ವ್ಯವಸ್ಥೆಯಲ್ಲಿ ತಪ್ಪಾಗಿವೆ ಎಂದು ಹೇಳುತ್ತಿದ್ದೀರಿ. ಅಂದರೆ, ಈ ವ್ಯವಸ್ಥೆಯಲ್ಲಿ ತಪ್ಪೇ ಆಗಲ್ಲ ಎಂಬುದು ನಿಮ್ಮ ವಾದವೇ ಎಂದು ಪ್ರಶ್ನಿಸಿದೆ. ಕೊಲಿಜಿಯಂ ವ್ಯವಸ್ಥೆಯಲ್ಲಿ ಆಗಿರುವ ತಪ್ಪಿನಂತೆ ನ್ಯಾಯಾಂಗ ನೇಮಕ ಆಯೋಗದಲ್ಲೂ ಆಗಬಹು ದಲ್ಲವೇ ಎಂದು ಅಭಿಪ್ರಾಯಪಟ್ಟಿದೆ.

ಎನ್‍ಜೆಎಸಿ ಕೂಡ ಸದಸ್ಯರಲ್ಲಿ ಇರುವ ಮಾಹಿತಿಯನ್ನು ಆಧರಿಸಿ ನ್ಯಾಯಾಧೀಶರನ್ನು ನೇಮಿಸುತ್ತದೆ. ಹಾಗಿದ್ದ ಮೇಲೆ ಅವರು ಕೂಡ ತಪ್ಪು ಮಾಡಲು ಸಾಧ್ಯವಿದೆ ಎಂದು ನ್ಯಾ. ಜೆ.ಎಸ್. ಖೆಹರ್ ನೇತೃತ್ವದ ಸಂವಿಧಾನ ಪೀಠ ಹೇಳಿದೆ.

ನ್ಯಾಯಾಧೀಶರನ್ನು ಕೊಲಿಜಿಯಂ ನೇಮಿಸುತ್ತೋ ಅಥವಾ ಎನ್‍ಜೆಎಸಿ ಅಥವಾ ಇತರೆ ಸಂಸ್ಥೆ ಮೂಲಕ ನೇಮಕ ಮಾಡಲಾಗುತ್ತೋ ಎನ್ನುವುದು ಇಲ್ಲಿ ಮುಖ್ಯವಲ್ಲ. ಆದರೆ, ಆಯ್ಕೆಯು ವ್ಯವಸ್ಥೆ ಕೈಗೆ ಸಿಕ್ಕಿರುವ ಮಾಹಿತಿಯನ್ನು ಆಧರಿಸಿ ನಡೆಯಬೇಕಾಗುತ್ತದೆ ಎಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT