ಜಿತೇಂದ್ರ ಸಿಂಗ್ 
ದೇಶ

ಸಿವಿಸಿಗೆ ಶೀಘ್ರವೇ ಆಯುಕ್ತರ ನೇಮಕ: ಜಿತೇಂದ್ರ ಸಿಂಗ್

ಕೇಂದ್ರ ಜಾಗೃತ ಆಯೋಗದ ಆಯುಕ್ತ ಹಾಗೂ ಜಾಗೃತ ದಳದ ಮುಖ್ಯ ಆಯುಕ್ತರನ್ನು ಶೀಘ್ರವೇ ನೇಮಕ ಮಾಡುವುದಾಗಿ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.

ನವದೆಹಲಿ:ಕೇಂದ್ರ ಜಾಗೃತಆಯೋಗದ ಆಯುಕ್ತ ಹಾಗೂ ಜಾಗೃತ ದಳದಮುಖ್ಯ ಆಯುಕ್ತರನ್ನು ಶೀಘ್ರವೇನೇಮಕ ಮಾಡುವುದಾಗಿ ಕೇಂದ್ರ ಸಚಿವಜಿತೇಂದ್ರ ಸಿಂಗ್ ಹೇಳಿದ್ದಾರೆ. ನೇಮಕಾತಿಸಂಬಂಧ ಇದ್ದ ಎಲ್ಲಾ ತೊಡಕುಗಳನ್ನುಸುಪ್ರಿಂ ಕೋರ್ಟ್ ನಿವಾರಿಸಿದೆ.ಹೀಗಾಗಿ ಶೀಘ್ರವೇನೇಮಕ ಮಾಡುವುದಾಗಿ ಅವರು ಹೇಳಿದರು.

ಸಿವಿಸಿಮುಖ್ಯಸ್ಥ ಪ್ರದೀಪ್ ಕುಮಾರ್ಹಾಗೂ ಜಾಗೃತ ದಳದ ಆಯುಕ್ತ ಜೆ,ಎಂಗರ್ಗ್ 2014 ರಸೆಪ್ಟಂಬರ್ 7ಮತ್ತು 28ರಂದು ಅವಧಿಪೂರ್ಣಗೊಂಡು ನಿವೃತ್ತಿಯಾಗಿದ್ದರೂ.ಅಂದಿನಿಂದ ಈಎರಡು ಹುದ್ದೆಗೆ ನೇಮಕ ಮಾಡಿರಲ್ಲಿಲ್ಲ.

ಈಗಉಚ್ಚ ನ್ಯಾಯಾಲಯ ಆಯುಕ್ತರ ನೇಮಕಾತಿಗೆಅನುಮತಿ ನೀಡಿದ್ದೂ,130 ಅರ್ಜಿಗಳಪೈಕಿ 10 ಜನರನ್ನುಅಂತಿಮಗೊಳಿಸಲಾಗಿದೆ ಎಂದರು.

ಭ್ರಷ್ಟಾಚಾರವಿರೋಧಿ ಸಮಿತಿಯಾದ ಕೇಂದ್ರ ಜಾಗೃತಆಯೋಗಕ್ಕೆ ಇಬ್ಬರು ಆಯುಕ್ತರನ್ನುನೇಮಿಸಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

SCROLL FOR NEXT