ಬಿಸಿಲಿನಿಂದ ರಕ್ಷಣೆ ಪಡೆಯುತ್ತಿರುವ ವಾಹನ ಸವಾರರು 
ದೇಶ

ತೆಲಂಗಾಣದಲ್ಲಿ ಏರಿದ ಬಿಸಿಲಿನ ತಾಪ : ಎರಡು ದಿನದಲ್ಲಿ 30 ಮಂದಿ ಸಾವು

ತೆಲಂಗಾಣದಲ್ಲಿ ಏರುತ್ತಿರುವ ಬಿಸಿಲ ತಾಪಕ್ಕೆಒಂದೇ ದಿನದಲ್ಲಿ 12 ಮಂದಿ ಮೃತಪಟ್ಟಿರುವ ವರದಿಯಾಗಿದೆ.

ಹೈದರಾಬಾದ್: ತೆಲಂಗಾಣದಲ್ಲಿ ಏರುತ್ತಿರುವ ಬಿಸಿಲ ತಾಪಕ್ಕೆಒಂದೇ ದಿನದಲ್ಲಿ 12 ಮಂದಿ ಮೃತಪಟ್ಟಿರುವ ವರದಿಯಾಗಿದೆ. ಅತ್ಯಧಿಕ ಬಿಸಿಲಿನ ತಾಪಕ್ಕೆ ಎರಡು ದಿನದಲ್ಲಿ 30 ಮಂದಿ ಬಲಿಯಾಗಿದ್ದಾರೆ.

ಕಳೆದ ಎರಡು ದಿನಗಳಿಂದ ತಾಪಮಾನದಲ್ಲಿ ಏರಿಕೆಯಾಗಿ ಗರಿಷ್ಠ 42 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ನಿಜಾಮಾಬಾದ್, ನಳಗೊಂಡ, ರಾಮಗುಂಡೆಮ್, ಅದಿಲಾಬಾದ್ ಜಿಲ್ಲೆಗಳಲ್ಲಿ ತಾಪಾಮಾನ ಏರಿಕೆಗೆ ದಿನಗೂಲಿ ಕಾರ್ಮಿಕರು, ರಸ್ತೆ ಬದಿ ವ್ಯಾಪಾರಿಗಳು ತತ್ತರಿಸಿಹೋಗಿದ್ದಾರೆ.

ಹೆದ್ರಾಬಾದ್ ನ ಮೆಹಬೂಬ್ ನಗರದಲ್ಲಿ ಗರಿಷ್ಠ 46 ಡಿಗ್ರಿ ಉಷ್ಠಾಂಶ ದಾಖಲಾಗಿದೆ. ಅತ್ಯಧಿಕ ಬಿಸಿಲಿನಿಂದ ಖಮ್ಮಾಮ್ ಮತ್ತು ವಾರಾಂಗಲ್ ಜಿಲ್ಲೆಗಳಲ್ಲಿ ಕಳೆದ ಎರಡು ದಿನದಲ್ಲಿ 30 ಮಂದಿ ಸಾವನ್ನಪ್ಪಿರುವುದನ್ನು ಅನಧಿಕೃತ ಮೂಲಗಳು ತಿಳಿಸಿವೆ.

ಮುಂದಿನ ಮೂರು ದಿನಗಳು ಇದೇ ರೀತಿಯ ತಾಪಮಾನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

SCROLL FOR NEXT