ಬಿಸಿಲಿನಿಂದ ರಕ್ಷಣೆ ಪಡೆಯುತ್ತಿರುವ ವಾಹನ ಸವಾರರು 
ದೇಶ

ತೆಲಂಗಾಣದಲ್ಲಿ ಏರಿದ ಬಿಸಿಲಿನ ತಾಪ : ಎರಡು ದಿನದಲ್ಲಿ 30 ಮಂದಿ ಸಾವು

ತೆಲಂಗಾಣದಲ್ಲಿ ಏರುತ್ತಿರುವ ಬಿಸಿಲ ತಾಪಕ್ಕೆಒಂದೇ ದಿನದಲ್ಲಿ 12 ಮಂದಿ ಮೃತಪಟ್ಟಿರುವ ವರದಿಯಾಗಿದೆ.

ಹೈದರಾಬಾದ್: ತೆಲಂಗಾಣದಲ್ಲಿ ಏರುತ್ತಿರುವ ಬಿಸಿಲ ತಾಪಕ್ಕೆಒಂದೇ ದಿನದಲ್ಲಿ 12 ಮಂದಿ ಮೃತಪಟ್ಟಿರುವ ವರದಿಯಾಗಿದೆ. ಅತ್ಯಧಿಕ ಬಿಸಿಲಿನ ತಾಪಕ್ಕೆ ಎರಡು ದಿನದಲ್ಲಿ 30 ಮಂದಿ ಬಲಿಯಾಗಿದ್ದಾರೆ.

ಕಳೆದ ಎರಡು ದಿನಗಳಿಂದ ತಾಪಮಾನದಲ್ಲಿ ಏರಿಕೆಯಾಗಿ ಗರಿಷ್ಠ 42 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ನಿಜಾಮಾಬಾದ್, ನಳಗೊಂಡ, ರಾಮಗುಂಡೆಮ್, ಅದಿಲಾಬಾದ್ ಜಿಲ್ಲೆಗಳಲ್ಲಿ ತಾಪಾಮಾನ ಏರಿಕೆಗೆ ದಿನಗೂಲಿ ಕಾರ್ಮಿಕರು, ರಸ್ತೆ ಬದಿ ವ್ಯಾಪಾರಿಗಳು ತತ್ತರಿಸಿಹೋಗಿದ್ದಾರೆ.

ಹೆದ್ರಾಬಾದ್ ನ ಮೆಹಬೂಬ್ ನಗರದಲ್ಲಿ ಗರಿಷ್ಠ 46 ಡಿಗ್ರಿ ಉಷ್ಠಾಂಶ ದಾಖಲಾಗಿದೆ. ಅತ್ಯಧಿಕ ಬಿಸಿಲಿನಿಂದ ಖಮ್ಮಾಮ್ ಮತ್ತು ವಾರಾಂಗಲ್ ಜಿಲ್ಲೆಗಳಲ್ಲಿ ಕಳೆದ ಎರಡು ದಿನದಲ್ಲಿ 30 ಮಂದಿ ಸಾವನ್ನಪ್ಪಿರುವುದನ್ನು ಅನಧಿಕೃತ ಮೂಲಗಳು ತಿಳಿಸಿವೆ.

ಮುಂದಿನ ಮೂರು ದಿನಗಳು ಇದೇ ರೀತಿಯ ತಾಪಮಾನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT