ದೆಹಲಿ 
ದೇಶ

ಉತ್ತರ ಭಾರತಕ್ಕೆ ಬಿಸಿ ಗಾಳಿ ಬೀಸುವ ಎಚ್ಚರಿಕೆ

ಉತ್ತರ ಭಾರತ, ಪೂರ್ವ ಭಾರತಗಳಲ್ಲಿ ಎರಡು ದಿನಗಳಿಂದ ಬಿಸಿಲ ಝಳ ಹೆಚ್ಚಾಗಿದೆ. ಈ ಪ್ರದೇಶದ ಹೆಚ್ಚಿನ ಎಲ್ಲ ರಾಜ್ಯಗಳಲ್ಲಿ ಬಿಸಿ ಗಾಳಿ ಬೀಸುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ...

ನವದೆಹಲಿ: ಉತ್ತರ ಭಾರತ, ಪೂರ್ವ ಭಾರತಗಳಲ್ಲಿ ಎರಡು ದಿನಗಳಿಂದ ಬಿಸಿಲ ಝಳ ಹೆಚ್ಚಾಗಿದೆ. ಈ ಪ್ರದೇಶದ ಹೆಚ್ಚಿನ ಎಲ್ಲ ರಾಜ್ಯಗಳಲ್ಲಿ ಬಿಸಿ ಗಾಳಿ ಬೀಸುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 42.6 ಡಿಗ್ರಿ ತಾಪಮಾನ ದಾಖಲಾಗಿದೆ. ಮುಂದಿನ 2-3 ದಿನ ಇದೇ ಪರಿಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಿಸಿನ ಝಳ ಹೆಚ್ಚಿದ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ ಎಲ್ಲ ಜಿಲ್ಲಾಧಿಕಾರಿಗಳಿಗೆ ಸಂದೇಶ ರವಾನಿಸಿದೆ. ಗುರುವಾರ ಒಡಿಶಾ ದಲ್ಲಿ ಬಿಸಿಲ ಝಳಕ್ಕೆ 12 ಮಂದಿ ಅಸುನೀಗಿದ್ದರೆ, ತೆಲಂಗಾಣದಲ್ಲಿ 2 ದಿನಗಳಲ್ಲಿ 30 ಮಂದಿ ಸಾವಿಗೀಡಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT