ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮೂರನೇ ಬಾರಿಗೆ ಭೂ ವಿಧೇಯಕಕ್ಕೆ ಅಂಕಿತ ಹಾಕಿದ್ದಾರೆ 
ದೇಶ

ಭೂ ವಿಧೇಯಕಕ್ಕೆ ರಾಷ್ಚ್ರಪತಿಗಳು ಮೂರನೇ ಬಾರಿ ಒಪ್ಪಿಗೆ

ಕೇಂದ್ರ ಸಚಿವ ಸಂಪುಟವು ಶಿಫಾರಸ್ಸು ಮಾಡಿ ಕಳುಹಿಸಿದ್ದ ವಿವಾದಿತ ಭೂಸ್ವಾಧೀನ ಸುಗ್ರೀವಾಜ್ಞೆಗೆ ರಾಷ್ಟ್ರಪತಿಗಳು ಮೂರನೇ ಬಾರಿಗೆ ಒಪ್ಪಿಗೆ ನೀಡಿದ್ದಾರೆ...

ನವದೆಹಲಿ:ಕೇಂದ್ರ ಸಚಿವ ಸಂಪುಟವು  ಶಿಫಾರಸ್ಸು ಮಾಡಿ ಕಳುಹಿಸಿದ್ದ ವಿವಾದಿತ ಭೂಸ್ವಾಧೀನ ಸುಗ್ರೀವಾಜ್ಞೆಗೆ ರಾಷ್ಟ್ರಪತಿಗಳು ಮೂರನೇ ಬಾರಿಗೆ ಒಪ್ಪಿಗೆ  ನೀಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಂಪುಟ ಸಭೆಯಲ್ಲಿ ವಿಧೇಯಕವನ್ನು ಮತ್ತೆ ಹೊರಡಿಸಲು ತೀರ್ಮಾನಿಸಲಾಯಿತು. ಭೂಮಿ ಕಳೆದುಕೊಳ್ಳುವ ರೈತರಿಗೆ ನೀಡಬೇಕಾಗಿರುವ ಪರಿಹಾರಕ್ಕೆ ಒಂದು ಸ್ಪಷ್ಟವಾದ ಚೌಕಟ್ಟನ್ನು ಒದಗಿಸುವ ಕುರಿತು ವಿಧೇಯಕದಲ್ಲಿ ವಿವರಿಸಿ ಅದನ್ನು ಮತ್ತೆ ರಾಷ್ಟ್ರಪತಿಗಳ ಅನುಮೋದನೆಗೆ ಕಳುಹಿಸಲಾಯಿತು.

ಇದಕ್ಕೆ ಮತ್ತೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT