ಪೇಜಾವರ ಮಠದ ವಿಶ್ವೇಶತೀರ್ಥಶ್ರೀ 
ದೇಶ

`ಮಹದಾಯಿ ವಿವಾದ ಬಗೆಹರಿಸಲು ಸಿದ್ಧ'

ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಪ್ರಮುಖರು ಬರುವುದಾದರೆ ತಾವೂ ಪ್ರಧಾನಿ ಬಳಿಗೆ ತೆರಳಿ ಮಹದಾಯಿ ವಿಚಾರವಾಗಿ...

ಹುಬ್ಬಳ್ಳಿ: ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಪ್ರಮುಖರು ಬರುವುದಾದರೆ ತಾವೂ ಪ್ರಧಾನಿ ಬಳಿಗೆ ತೆರಳಿ ಮಹದಾಯಿ ವಿಚಾರವಾಗಿ ಚರ್ಚಿಸುವುದಾಗಿ ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥಶ್ರೀ ತಿಳಿಸಿದ್ದಾರೆ. 
ಹುಬ್ಬಳ್ಳಿಯಲ್ಲಿ ಮಾತನಾಡಿದ ಶ್ರೀಗಳು, ``ಎರಡೂ ಪಕ್ಷಗಳು ಆರೋಪ, ಪ್ರತ್ಯಾರೋಪ ಬಿಟ್ಟು, ಸಮಸ್ಯೆ ಇತ್ಯರ್ಥಕ್ಕೆ ಪ್ರಯತ್ನಿಸಬೇಕು. ಎರಡೂ ಪಕ್ಷಗಳು ಪ್ರಧಾನಿ ಬಳಿಗೆ ತೆರಳಲು ಸಮ್ಮತಿಸಿ ದರೆ, ನಾನೂ ಹೋಗಿ ಚರ್ಚಿಸುತ್ತೇನೆ. 
ಕಾಂಗ್ರೆಸ್ಸಿನಿಂದ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್, ಮಲ್ಲಿಕಾರ್ಜು ನ ಖರ್ಗೆ ಮತ್ತು ಬಿಜೆಪಿಯಿಂದ ಪ್ರಹ್ಲಾದ್ ಜೋಶಿ, ಜಗದೀಶ ಶೆಟ್ಟರ್ ಹಾಗೂ ಕೇಂದ್ರದ ಒಬ್ಬ ಸಚಿವರು ಬಂದರೆ ಸಾಕು,'' ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT