ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (ಸಂಗ್ರಹ ಚಿತ್ರ) 
ದೇಶ

ಕಲ್ಬುರ್ಗಿ ಹತ್ಯೆಗಿಲ್ಲ ಸಮರ್ಥನೆ: ಪ್ರಧಾನಿ ಸಿಂಗ್

ವಿಚಾರವಾದಿಗಳಾದ ಎಂ.ಎಂ. ಕಲಬುರ್ಗಿ, ದಾಭೋಲ್ಕರ್, ಪಾನ್ಸರೆ ಯಂಥವರ ಹತ್ಯೆಯನ್ನು ಯಾವುದೇ ಕಾರಣಕ್ಕೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಗಣತಂತ್ರದ ಉಳಿವಿಗೆ ಏಕತೆ ಹಾಗೂ ವೈವಿಧ್ಯತೆ..

ಮುಂಬೈ: ವಿಚಾರವಾದಿಗಳಾದ ಎಂ.ಎಂ. ಕಲಬುರ್ಗಿ, ದಾಭೋಲ್ಕರ್, ಪಾನ್ಸರೆ ಯಂಥವರ ಹತ್ಯೆಯನ್ನು ಯಾವುದೇ ಕಾರಣಕ್ಕೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಗಣತಂತ್ರದ ಉಳಿವಿಗೆ ಏಕತೆ ಹಾಗೂ ವೈವಿಧ್ಯತೆ, ಜಾತ್ಯತೀತತೆ ಮತ್ತು ಬಹುತ್ವವನ್ನು ಗೌರವಿಸುವುದು ಅತ್ಯಗತ್ಯ ಎಂದು ಮಾಜಿ ಪ್ರಧಾನಿ ಮನಮೋಹನ ಸಿಂಗ್ ಹೇಳಿದ್ದಾರೆ.

ದೇಶಾದ್ಯಂತ ಅಸಹಿಷ್ಣುತೆ ವಿರುದ್ಧ ಹೆಚ್ಚುತ್ತಿರುವ ಅಸಹನೆಗೆ ಈಗ ಸಿಂಗ್ ಅವರೂ ದನಿಗೂಡಿಸಿದ್ದಾರೆ. ಇದೇ ಮೊದಲ ಬಾರಿಗೆ ಅಸಹಿಷ್ಣುತೆ ಕುರಿತು ಮಾತನಾಡಿದ ಅವರು, ವಿಚಾರವಾದಿಗಳ  ಹತ್ಯೆ, ವಿರೋಧಾಭಿಪ್ರಾಯವನ್ನು ಧಮನಿಸುವ ಕೃತ್ಯಗಳು, ದ್ವೇಷದ ವಾತಾವರಣಕ್ಕೆ ಸಂಬಂಧಿಸಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಕೆಲವು ಮೂಲಭೂತವಾದಿ ಗುಂಪುಗಳು ಚಿಂತನೆ, ನಂಬಿಕೆ,  ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿನ ಮೇಲೆ ಲಜ್ಜಾಹೀನ ಹೊಡೆತ ನೀಡುತ್ತಿವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT